ಬ್ರೇಕಿಂಗ್ ನ್ಯೂಸ್
28-01-21 12:38 pm Source: FILMIBEAT Shruthi Gk ಸಿನಿಮಾ
ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರಕ್ಕೆ ಅಮೆರಿಕದ ಅಟ್ಲಾಂಟದಲ್ಲಿ ನಡೆದ 'ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಪಡೆದಿದೆ.
ಅಮೃತಮತಿ ಈಗಾಗಲೇ 5 ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ನೋಯ್ಡಾದ 4ನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು. ಈ ಚಲನಚಿತ್ರೋತ್ಸವದಲ್ಲಿ ಅಮೃತಮತಿ ಪಾತ್ರಧಾರಿ ಹರಿಪ್ರಿಯ ಶ್ರೇಷ್ಠನಟಿ ಪ್ರಶಸ್ತಿಗೆ ಭಾಜನರಾಗಿದ್ದರು.
ಅಮೃತಮತಿ ಸಿನಿಮಾ 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆನ್ನು ಆಧರಿಸಿ ಮಾಡಿರುವ ಸಿನಿಮಾವಾಗಿದೆ. ಯಶೋಧರನ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಇನ್ನೂ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್, ಸೇರಿದಂತೆ ಅನೇಕರು ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಈ ಚಿತ್ರವು ಮಾರ್ಚ್ ಮೊದಲ ವಾರದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮುಂಬೈ ಮೂಲದ ಸಿಎಆರ್ ಯು ಎಂಟರ್ ಪ್ರೈಸಸ್ ಸಂಸ್ಥೆ ಈಚಿತ್ರದ ಪ್ರದರ್ಶನದ ಹಕ್ಕು ಪಡೆದಿದೆ. ಚಿತ್ರಮಂದಿರ ಮಾತ್ರವಲ್ಲದೆ ಈ ಸಿನಿಮಾ ಒಟಿಟಿಯಲ್ಲೂ ರಿಲೀಸ್ ಆಗುವ ಸಾಧ್ಯತೆ ಇದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am