ಬ್ರೇಕಿಂಗ್ ನ್ಯೂಸ್
28-01-21 12:38 pm Source: FILMIBEAT Shruthi Gk ಸಿನಿಮಾ
ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರಕ್ಕೆ ಅಮೆರಿಕದ ಅಟ್ಲಾಂಟದಲ್ಲಿ ನಡೆದ 'ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಪಡೆದಿದೆ.
ಅಮೃತಮತಿ ಈಗಾಗಲೇ 5 ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ನೋಯ್ಡಾದ 4ನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು. ಈ ಚಲನಚಿತ್ರೋತ್ಸವದಲ್ಲಿ ಅಮೃತಮತಿ ಪಾತ್ರಧಾರಿ ಹರಿಪ್ರಿಯ ಶ್ರೇಷ್ಠನಟಿ ಪ್ರಶಸ್ತಿಗೆ ಭಾಜನರಾಗಿದ್ದರು.
ಅಮೃತಮತಿ ಸಿನಿಮಾ 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆನ್ನು ಆಧರಿಸಿ ಮಾಡಿರುವ ಸಿನಿಮಾವಾಗಿದೆ. ಯಶೋಧರನ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಇನ್ನೂ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್, ಸೇರಿದಂತೆ ಅನೇಕರು ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಈ ಚಿತ್ರವು ಮಾರ್ಚ್ ಮೊದಲ ವಾರದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮುಂಬೈ ಮೂಲದ ಸಿಎಆರ್ ಯು ಎಂಟರ್ ಪ್ರೈಸಸ್ ಸಂಸ್ಥೆ ಈಚಿತ್ರದ ಪ್ರದರ್ಶನದ ಹಕ್ಕು ಪಡೆದಿದೆ. ಚಿತ್ರಮಂದಿರ ಮಾತ್ರವಲ್ಲದೆ ಈ ಸಿನಿಮಾ ಒಟಿಟಿಯಲ್ಲೂ ರಿಲೀಸ್ ಆಗುವ ಸಾಧ್ಯತೆ ಇದೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm