ಬ್ರೇಕಿಂಗ್ ನ್ಯೂಸ್
29-01-21 02:06 pm Source: FILMIBEAT Shruthi Gk ಸಿನಿಮಾ
ತೆಲುಗಿನಲ್ಲಿ 'ರಾಬರ್ಟ್' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ದೂರು ನೀಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲ್ಮ್ ಛೇಂಬರ್ ಗೆ ಆಗಮಿಸಿದ್ದಾರೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಮಾರ್ಚ್ 11ರಂದು ತೆರೆಗೆ ಬರುತ್ತಿದೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ಮಾರ್ಚ್ 11ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಿದ್ದ ರಾಬರ್ಟ್ ತಂಡಕ್ಕೆ ತೆಲುಗು ಸಿನಿಮಾರಂಗ ಬ್ರೇಕ್ ಹಾಕಿದೆ.
ತೆಲುಗು ಚಿತ್ರರಂಗದವರ ಸ್ವಪಕ್ಷಪಾತ ನೀತಿ ಬಗ್ಗೆ ಗರಂ ಆಗಿರುವ ನಟ ಈ ಇಬ್ಬಗೆ ನೀತಿ ವಿರುದ್ಧ ಫಿಲಂ ಛೇಂಬರ್ ಗೆ ದೂರು ನೀಡಲಿದ್ದಾರೆ. ಕರ್ನಾಟಕದಲ್ಲಿ ತೆಲುಗು ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳು ಬಿಡುಗಡೆ ಆಗಲು ಯಾವುದೇ ನಿಯಮಗಳು, ತಕರಾರುಗಳು ಇಲ್ಲ. ಆದರೆ ಕನ್ನಡ ಸಿನಿಮಾಗಳು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಮಾಡಲು ಕೆಲವು ಅಲಿಖಿತ ನಿಯಮಗಳನ್ನು ವಿಧಿಸಲಾಗಿದೆ. ಇದು ದರ್ಶನ್ ಅಸಮಾಧಾನಕ್ಕೆ ಕಾರಣ. ತೆಲುಗಿನ ಸಣ್ಣ ಬಜೆಟ್ ಸಿನಿಮಾಗಳ ಬಿಡುಗಡೆ ಇದ್ದರೂ ಸಹ ಕನ್ನಡದ ಸಿನಿಮಾಗಳನ್ನು ತಡೆ ಹಿಡಿಯಲಾಗುತ್ತಿದೆ. ತೆಲುಗು ಡಬ್ ವರ್ಷನ್ ಗಳಿಗೆ ಸಹ ಅಡ್ಡಿಪಡಿಸಲಾಗುತ್ತಿದೆ ಎಂದು ರಾಬರ್ಟ್ ಸಿನಿಮಾತಂಡ ಆರೋಪಿಸಿದೆ.
ರಾಬರ್ಟ್ ಸಿನಿಮಾಗೆ ತೆಲುಗಿನಲ್ಲಿ ಕಂಟಕ ಎದುರಾಗುತ್ತಿದ್ದಂತೆ ಬೇರೆ ಭಾಷೆಯಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಕನ್ನಡದ ಉಳಿದ ಸಿನಿಮಾಗಳಿಗೂ ಆತಂಕ ಎದುರಾಗಿದೆ. ಪೊಗರು ಮತ್ತು ಕೋಟಿಗೊಬ್ಬ-3 ಸಿನಿಮಾಗಳು ತೆಲುಗಿನಲ್ಲಿ ರಿಲೀಸ್ ಗೆ ಸಿದ್ಧವಾಗಿದೆ. ಸದ್ಯ ದರ್ಶನ್ ಜೊತೆ ಪೊಗರು ಸಿನಿಮಾದ ನಿರ್ಮಾಪಕರು ಸಹ ಫಿಲ್ಮ್ ಚೇಂಬರ್ ಆಗಮಿಸಿದ್ದಾರೆ, ಇನ್ನು ಕೋಟಿಗೊಬ್ಬ-3 ನಿರ್ಮಾಪಕರು ಬರುವ ಸಾಧ್ಯತೆ ಇದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm