ಬ್ರೇಕಿಂಗ್ ನ್ಯೂಸ್
29-01-21 02:06 pm Source: FILMIBEAT Shruthi Gk ಸಿನಿಮಾ
ತೆಲುಗಿನಲ್ಲಿ 'ರಾಬರ್ಟ್' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ದೂರು ನೀಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲ್ಮ್ ಛೇಂಬರ್ ಗೆ ಆಗಮಿಸಿದ್ದಾರೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಮಾರ್ಚ್ 11ರಂದು ತೆರೆಗೆ ಬರುತ್ತಿದೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ಮಾರ್ಚ್ 11ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಿದ್ದ ರಾಬರ್ಟ್ ತಂಡಕ್ಕೆ ತೆಲುಗು ಸಿನಿಮಾರಂಗ ಬ್ರೇಕ್ ಹಾಕಿದೆ.
ತೆಲುಗು ಚಿತ್ರರಂಗದವರ ಸ್ವಪಕ್ಷಪಾತ ನೀತಿ ಬಗ್ಗೆ ಗರಂ ಆಗಿರುವ ನಟ ಈ ಇಬ್ಬಗೆ ನೀತಿ ವಿರುದ್ಧ ಫಿಲಂ ಛೇಂಬರ್ ಗೆ ದೂರು ನೀಡಲಿದ್ದಾರೆ. ಕರ್ನಾಟಕದಲ್ಲಿ ತೆಲುಗು ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳು ಬಿಡುಗಡೆ ಆಗಲು ಯಾವುದೇ ನಿಯಮಗಳು, ತಕರಾರುಗಳು ಇಲ್ಲ. ಆದರೆ ಕನ್ನಡ ಸಿನಿಮಾಗಳು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಮಾಡಲು ಕೆಲವು ಅಲಿಖಿತ ನಿಯಮಗಳನ್ನು ವಿಧಿಸಲಾಗಿದೆ. ಇದು ದರ್ಶನ್ ಅಸಮಾಧಾನಕ್ಕೆ ಕಾರಣ. ತೆಲುಗಿನ ಸಣ್ಣ ಬಜೆಟ್ ಸಿನಿಮಾಗಳ ಬಿಡುಗಡೆ ಇದ್ದರೂ ಸಹ ಕನ್ನಡದ ಸಿನಿಮಾಗಳನ್ನು ತಡೆ ಹಿಡಿಯಲಾಗುತ್ತಿದೆ. ತೆಲುಗು ಡಬ್ ವರ್ಷನ್ ಗಳಿಗೆ ಸಹ ಅಡ್ಡಿಪಡಿಸಲಾಗುತ್ತಿದೆ ಎಂದು ರಾಬರ್ಟ್ ಸಿನಿಮಾತಂಡ ಆರೋಪಿಸಿದೆ.
ರಾಬರ್ಟ್ ಸಿನಿಮಾಗೆ ತೆಲುಗಿನಲ್ಲಿ ಕಂಟಕ ಎದುರಾಗುತ್ತಿದ್ದಂತೆ ಬೇರೆ ಭಾಷೆಯಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಕನ್ನಡದ ಉಳಿದ ಸಿನಿಮಾಗಳಿಗೂ ಆತಂಕ ಎದುರಾಗಿದೆ. ಪೊಗರು ಮತ್ತು ಕೋಟಿಗೊಬ್ಬ-3 ಸಿನಿಮಾಗಳು ತೆಲುಗಿನಲ್ಲಿ ರಿಲೀಸ್ ಗೆ ಸಿದ್ಧವಾಗಿದೆ. ಸದ್ಯ ದರ್ಶನ್ ಜೊತೆ ಪೊಗರು ಸಿನಿಮಾದ ನಿರ್ಮಾಪಕರು ಸಹ ಫಿಲ್ಮ್ ಚೇಂಬರ್ ಆಗಮಿಸಿದ್ದಾರೆ, ಇನ್ನು ಕೋಟಿಗೊಬ್ಬ-3 ನಿರ್ಮಾಪಕರು ಬರುವ ಸಾಧ್ಯತೆ ಇದೆ.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm