ಬ್ರೇಕಿಂಗ್ ನ್ಯೂಸ್
30-01-21 11:25 am Source: FILMIBEAT ಸಿನಿಮಾ
ಕನ್ನಡ ಸಿನಿಮಾರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ. ಅವುಗಳಿಂದ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಖ್ಯಾತ ನಿರ್ದೇಶಕ, ನಟ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ ಹೇಳಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ಚಿತ್ರತಂಡ ಫಿಲ್ಮ್ ಚೇಂಬರ್ ಗೆ ದೂರು ನೀಡಿದೆ. ಈ ಬಗ್ಗೆ ಮಡಿಕೇರೆಯಲ್ಲಿ ಮಾತನಾಡಿದ ನಾಗಾಭರಣ ಭಾಷೆ ವಿಚಾರದಲ್ಲಿ ದರ್ಶನ್ ಮಾತ್ರವಲ್ಲ, ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದಿದ್ದಾರೆ
ಡಬ್ಬಿಂಗ್ ಸಿನಿಮಾಗಳು ಬರ್ತಿದ್ರೆ ನೇರ ಸಿನಿಮಾಗಳು ಯಾಕೆ ಬೇಕು, ಕನ್ನಡ ಚಲನಚಿತ್ರೋದ್ಯಮಕ್ಕೆ ಮಾರಕ ಕೆಲಸಗಳು ನಡೆಯುತ್ತಿದೆ. ಅವುಗಳಿಂದ ಕನ್ನಡ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇನ್ನು ಇದೆ ಸಮಯದಲ್ಲಿ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆಯೂ ಮಾತನಾಡಿದ್ದಾರೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುತ್ತದೆ ಎಂಬ ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಹುಚ್ಚುತನದ ಮಾತನ್ನು ನಿರ್ಲಕ್ಷ್ಯ ಮಾಡುವುದು ಒಳ್ಳೆಯದು ಎಂದಿದ್ದಾರೆ. ಬೆಳಗಾವಿಯಲ್ಲಿರುವ ಯಾವುದೇ ಭಾಷಿಕನಾದರೂ ಅವರು ಕನ್ನಡಿಗರೆ ಆಗಿರುತ್ತಾರೆ. ಕರ್ನಾಟಕದ ಒಂದಿಂಚು ಜಾಗವನ್ನು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm