ಬ್ರೇಕಿಂಗ್ ನ್ಯೂಸ್
30-01-21 11:25 am Source: FILMIBEAT ಸಿನಿಮಾ
ಕನ್ನಡ ಸಿನಿಮಾರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ. ಅವುಗಳಿಂದ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಖ್ಯಾತ ನಿರ್ದೇಶಕ, ನಟ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ ಹೇಳಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ಚಿತ್ರತಂಡ ಫಿಲ್ಮ್ ಚೇಂಬರ್ ಗೆ ದೂರು ನೀಡಿದೆ. ಈ ಬಗ್ಗೆ ಮಡಿಕೇರೆಯಲ್ಲಿ ಮಾತನಾಡಿದ ನಾಗಾಭರಣ ಭಾಷೆ ವಿಚಾರದಲ್ಲಿ ದರ್ಶನ್ ಮಾತ್ರವಲ್ಲ, ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದಿದ್ದಾರೆ
ಡಬ್ಬಿಂಗ್ ಸಿನಿಮಾಗಳು ಬರ್ತಿದ್ರೆ ನೇರ ಸಿನಿಮಾಗಳು ಯಾಕೆ ಬೇಕು, ಕನ್ನಡ ಚಲನಚಿತ್ರೋದ್ಯಮಕ್ಕೆ ಮಾರಕ ಕೆಲಸಗಳು ನಡೆಯುತ್ತಿದೆ. ಅವುಗಳಿಂದ ಕನ್ನಡ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇನ್ನು ಇದೆ ಸಮಯದಲ್ಲಿ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆಯೂ ಮಾತನಾಡಿದ್ದಾರೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುತ್ತದೆ ಎಂಬ ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಹುಚ್ಚುತನದ ಮಾತನ್ನು ನಿರ್ಲಕ್ಷ್ಯ ಮಾಡುವುದು ಒಳ್ಳೆಯದು ಎಂದಿದ್ದಾರೆ. ಬೆಳಗಾವಿಯಲ್ಲಿರುವ ಯಾವುದೇ ಭಾಷಿಕನಾದರೂ ಅವರು ಕನ್ನಡಿಗರೆ ಆಗಿರುತ್ತಾರೆ. ಕರ್ನಾಟಕದ ಒಂದಿಂಚು ಜಾಗವನ್ನು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm