ಬ್ರೇಕಿಂಗ್ ನ್ಯೂಸ್
01-02-21 12:30 pm Source: FILMIBEAT ಸಿನಿಮಾ
ಇಂದಿನಿಂದ (ಫೆಬ್ರವರಿ 1) ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರು ಸಿನಿಮಾ ವೀಕ್ಷಿಸಬಹುದು. ಇತ್ತೀಚಿಗಷ್ಟೆ ಕೇಂದ್ರ ಸರ್ಕಾರ ಶೇ.100 ಆಸನ ಭರ್ತಿಗೆ ಅವಕಾಶ ನೀಡಿತ್ತು. ಹೊಸ ಮಾರ್ಗಸೂಚಿ ಜಾರಿಗೊಳಿಸಿ, ಪೂರ್ಣ ಪ್ರಮಾಣದ ಚಿತ್ರಮಂದಿರಗಳನ್ನು ಓಪನ್ ಮಾಡಲು ಅನುಮತಿ ನೀಡಿದೆ.
ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಿನಿಮಾ ಪ್ರದರ್ಶನ ಮಾಡುವಂತೆ ತಿಳಿಸಿದೆ. ಕಂಟೈನ್ ಮೆಂಟ್ ವಲಯಗಳಲ್ಲಿ ಮಾತ್ರ ಹಿಂದೆ ಇದ್ದ ನಿಯಮಗಳು ಮುಂದುವರೆಯಲಿದೆ.
ಚಿತ್ರಮಂದಿರಗಳಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ ಹಾಗೂ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಿದೆ.
ಸುಮಾರು 11 ತಿಂಗಳಿಂದ ಅಂದರೆ 2020 ಮಾರ್ಚ್ ನಲ್ಲಿ ಆದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕ್ಕಿದ್ದ ಚಿತ್ರಮಂದಿರಗಳ ಮಾಲಿಕರು ಇದೀಗ ಸಂತಸ ತಂದಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಚಿತ್ರಮಂದಿರಗಳನ್ನು ಓಪನ್ ಮಾಡಲು ಅವಕಾಶ ನೀಡಿತ್ತಾದರೂ, ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅವಕಾಶವಿರಲಿಲ್ಲ.
ಜನವರಿಯಿಂದಾದರೂ ಪೂರ್ಣಪ್ರಮಾಣದ ಅವಕಾಶ ಸಿಗುತ್ತಾ ಎಂದು ಸಿನಿಮಾ ಮಂದಿ ಕಾಯುತ್ತಿದ್ದರು. ಆದಕೆ ಜನವರಿ ತಿಂಗಳು ಸಹ ನಿರಾಸೆ ಮೂಡಿಸಿತ್ತು. ಶೇ.50ರಷ್ಟು ಆಸನದಲ್ಲೇ ಅನೇಕ ಸಿನಿಮಾಗಳು ರಿಲೀಸ್ ಆಗಿದೆ. ಇತ್ತೀಚಿಗೆ ತಮಿಳುನಾಡು ಸರ್ಕಾರ ಪರ್ಣ ಪ್ರಮಾಣದ ಅವಕಾಶ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆ ಅವಕಾಶವನ್ನು ಹಿಂಪಡೆದಿತ್ತು.
ಬಿಗ್ ಬಜೆಟ್ ನ ಬಿಗ್ ಸ್ಟಾರ್ ಸಿನಿಮಾ ಮಾಸ್ಟರ್ ಶೇ. 50 ಆಸನದಲ್ಲೇ ರಿಲೀಸ್ ಆಗಿ, ದೊಡ್ಡ ಮಟ್ಟದ ಯಶಸ್ಸು ಗಳಿಸಿದೆ. ಸದ್ಯ ಇವತ್ತಿನಿಂದ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ಕುಳಿತು ಸಿನಿಮಾ ವೀಕ್ಷಿಸಬಹುದಾಗಿದ್ದು, ಈ ನಿರ್ಧಾರ ಸಿನಿಮಾಮಂದಿಗೆ ಸಂತಸ ತಂದಿದೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm