ಬ್ರೇಕಿಂಗ್ ನ್ಯೂಸ್
01-02-21 12:30 pm Source: FILMIBEAT ಸಿನಿಮಾ
ಇಂದಿನಿಂದ (ಫೆಬ್ರವರಿ 1) ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರು ಸಿನಿಮಾ ವೀಕ್ಷಿಸಬಹುದು. ಇತ್ತೀಚಿಗಷ್ಟೆ ಕೇಂದ್ರ ಸರ್ಕಾರ ಶೇ.100 ಆಸನ ಭರ್ತಿಗೆ ಅವಕಾಶ ನೀಡಿತ್ತು. ಹೊಸ ಮಾರ್ಗಸೂಚಿ ಜಾರಿಗೊಳಿಸಿ, ಪೂರ್ಣ ಪ್ರಮಾಣದ ಚಿತ್ರಮಂದಿರಗಳನ್ನು ಓಪನ್ ಮಾಡಲು ಅನುಮತಿ ನೀಡಿದೆ.
ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಿನಿಮಾ ಪ್ರದರ್ಶನ ಮಾಡುವಂತೆ ತಿಳಿಸಿದೆ. ಕಂಟೈನ್ ಮೆಂಟ್ ವಲಯಗಳಲ್ಲಿ ಮಾತ್ರ ಹಿಂದೆ ಇದ್ದ ನಿಯಮಗಳು ಮುಂದುವರೆಯಲಿದೆ.
ಚಿತ್ರಮಂದಿರಗಳಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ ಹಾಗೂ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಿದೆ.
ಸುಮಾರು 11 ತಿಂಗಳಿಂದ ಅಂದರೆ 2020 ಮಾರ್ಚ್ ನಲ್ಲಿ ಆದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕ್ಕಿದ್ದ ಚಿತ್ರಮಂದಿರಗಳ ಮಾಲಿಕರು ಇದೀಗ ಸಂತಸ ತಂದಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಚಿತ್ರಮಂದಿರಗಳನ್ನು ಓಪನ್ ಮಾಡಲು ಅವಕಾಶ ನೀಡಿತ್ತಾದರೂ, ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅವಕಾಶವಿರಲಿಲ್ಲ.
ಜನವರಿಯಿಂದಾದರೂ ಪೂರ್ಣಪ್ರಮಾಣದ ಅವಕಾಶ ಸಿಗುತ್ತಾ ಎಂದು ಸಿನಿಮಾ ಮಂದಿ ಕಾಯುತ್ತಿದ್ದರು. ಆದಕೆ ಜನವರಿ ತಿಂಗಳು ಸಹ ನಿರಾಸೆ ಮೂಡಿಸಿತ್ತು. ಶೇ.50ರಷ್ಟು ಆಸನದಲ್ಲೇ ಅನೇಕ ಸಿನಿಮಾಗಳು ರಿಲೀಸ್ ಆಗಿದೆ. ಇತ್ತೀಚಿಗೆ ತಮಿಳುನಾಡು ಸರ್ಕಾರ ಪರ್ಣ ಪ್ರಮಾಣದ ಅವಕಾಶ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆ ಅವಕಾಶವನ್ನು ಹಿಂಪಡೆದಿತ್ತು.
ಬಿಗ್ ಬಜೆಟ್ ನ ಬಿಗ್ ಸ್ಟಾರ್ ಸಿನಿಮಾ ಮಾಸ್ಟರ್ ಶೇ. 50 ಆಸನದಲ್ಲೇ ರಿಲೀಸ್ ಆಗಿ, ದೊಡ್ಡ ಮಟ್ಟದ ಯಶಸ್ಸು ಗಳಿಸಿದೆ. ಸದ್ಯ ಇವತ್ತಿನಿಂದ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ಕುಳಿತು ಸಿನಿಮಾ ವೀಕ್ಷಿಸಬಹುದಾಗಿದ್ದು, ಈ ನಿರ್ಧಾರ ಸಿನಿಮಾಮಂದಿಗೆ ಸಂತಸ ತಂದಿದೆ.
This News Article is a Copy of FILMIBEAT
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm