ಬ್ರೇಕಿಂಗ್ ನ್ಯೂಸ್
01-02-21 12:38 pm Source: FILMIBEAT Manjunatha C ಸಿನಿಮಾ
ಸಿನಿಮಾ ಮಟ್ಟಿಗೆ ವಿಶ್ವದ ಸರ್ವೋತ್ತಮ ಪ್ರಶಸ್ತಿ ಎನ್ನಲಾಗುವ ಆಸ್ಕರ್ ಪ್ರಶಸ್ತಿಗೆ ಈ ಬಾರಿ ಎರಡು ದಕ್ಷಿಣ ಭಾರತದ ಸಿನಿಮಾಗಳು ಸ್ಪರ್ಧೆಗೆ ಹೊರಟಿವೆ. ಮಲಯಾಳಂ ನ 'ಜಲ್ಲಿಕಟ್ಟು' ಸಿನಿಮಾವನ್ನು ಭಾರತದಿಂದ ಆಸ್ಕರ್ ಗೆ ಅಧಿಕೃತ ಆಯ್ಕೆ ರೂಪದಲ್ಲಿ ಕಳುಹಿಸಲಾಗಿದೆ.
ಇದರ ಬೆನ್ನಲ್ಲೇ ಮತ್ತೊಂದು ದಕ್ಷಿಣ ಭಾರತದ ಸಿನಿಮಾ ಆಸ್ಕರ್ ಸ್ಪರ್ಧೆಗೆ ಹೊರಟಿದೆ. ಕನ್ನಡಿಗನ ಕತೆ ಹೊಂದಿರುವ ಸೂರ್ಯ ನಟಿಸಿ ಸುಧಾ ಕೊಂಗರ ನಿರ್ದೇಶನದ 'ಸೂರರೈ ಪೊಟ್ರು' ಸಿನಿಮಾ ಆಸ್ಕರ್ಗೆ ಸ್ಪರ್ಧೆಯಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದೆ.
ಕೊರೊನಾ ಕಾರಣಕ್ಕೆ ಆಸ್ಕರ್ ಸ್ಪರ್ಧೆಯ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಒಟಿಟಿಗಳಲ್ಲಿ ಬಿಡುಗಡೆ ಆದ ಸಿನಿಮಾಗಳೂ ಸಹ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂಬ ನಿಯಮ ತರಲಾಗಿದೆ.

ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ, ನಟಿ, ಸಂಗೀತ, ನಿರ್ದೇಶನ, ಅತ್ಯುತ್ತಮ ಕತೆ ವಿಭಾಗದಲ್ಲಿ ಸ್ಪರ್ಧೆ ಮಾಡಲಿದೆ. ಆಸ್ಕರ್ ನ ಆಯ್ಕೆದಾರರು ಸಿನಿಮಾವನ್ನು ನೋಡಿ ಮುಂದಿನ ಸುತ್ತಿಗೆ ಆಯ್ಕೆ ಮಾಡಲಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm