ಬ್ರೇಕಿಂಗ್ ನ್ಯೂಸ್
            
                        15-08-20 12:19 pm Headline Karnataka News Network ಸಿನಿಮಾ
            ಧಾರವಾಡ, ಆಗಸ್ಟ್ 15: ನಟ ದರ್ಶನ್ ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡಕ್ಕೆ ಆಗಮಿಸಿರುವ ದರ್ಶನ್, ಮಾಜಿ ಸಚಿವ ವಿನಯ್ ಕುಲಕರ್ಣಿ ಡೈರಿಗೆ ಭೇಟಿ ನೀಡಿದ್ದಾರೆ.
ವಿನಯ ಕುಲಕರ್ಣಿ ಅವರ ಬಳಿ 30 ಜಮುನಾಪೂರಿ ಮೇಕೆಯನ್ನು ಖರೀದಿ ಮಾಡಿರುವ ನಟ ದರ್ಶನ್, ನಾನು ಮೇಕೆ ಸಾಕಾಣಿಕೆ ಮಾಡುತ್ತಿರುವ ಹಿನ್ನೆಲೆ ಧಾರವಾಡಕ್ಕೆ ಮೇಕೆ ಖರೀದಿಗೆ ಬಂದಿದ್ದೇನೆ ಎಂದು ಹೇಳಿದರು. ಇವತ್ತು ಬೆಳಿಗ್ಗೆಯಿಂದ ಡೇರಿಯಲ್ಲೇ ಚಕ್ಕಡಿ ಓಡಿಸಿದ್ದ ದರ್ಶನ್, ನಾನು ಲ್ಯಾಂಬೊರ್ಗಿನಿ ಓಡಿಸೋಕು ರೇಡಿ, ಚಕ್ಕಡಿ ಓಡಿಸೋಕೂ ರೆಡಿ ಎಂದು ಹೇಳಿದರು.
ಈ ಮೊದಲು ಹಸುಗಳನ್ನು ಕೂಡಾ ಇಲ್ಲೇ ಖರೀದಿ ಮಾಡಿದ್ದೇನೆ ಎಂದ ದರ್ಶನ್, ವಿನಯ ಕುಲಕರ್ಣಿ ಬಳಿ ಎತ್ತುಗಳು ಚನ್ನಾಗಿವೆ ಎಂದು ಹೇಳಿದರು. ಇದೇ ವೇಳೆ ದರ್ಶನ್ ಬಗ್ಗೆ ಮಾತನಾಡಿದ ವಿನಯ್ ಕುಲಕರ್ಣಿ, ದರ್ಶನ್ ಮೊದಲಿನಿಂದಲೂ ಪ್ರಾಣಿ ಪ್ರಿಯ. ಮೊದಲು ಹಸುಗಳ ಹಾಲನ್ನು ಕೂಡಾ ಅವರು ಮನೆಗಳಿಗೆ ಕೊಟ್ಟಿದ್ದನ್ನು ನಾನು ನೋಡಿದ್ದೇನೆ ಎಂದು ದರ್ಶನ್ ಬಗ್ಗೆ ಹೊಗಳಿದ ವಿನಯ್ ಕುಲಕರ್ಣಿ, ಇವತ್ತು ನಾನು ದರ್ಶನ್ ಅವರಿಗೆ ಜೀವಂತ ಮೇಕೆಯನ್ನು ಪ್ರತಿ ಕೆಜಿಗೆ 400ರಂತೆ ಕೊಟ್ಟಿದ್ದೇನೆ ಎಂದು ಹೇಳಿದರು.
ದರ್ಶನ್ ಇದೇ ಡೈರಿಯಲ್ಲಿ ಒಂದು ಕುದುರೆಯನ್ನು ಕೂಡಾ ಖರೀದಿ ಮಾಡಿ ತೆಗೆದುಕೊಂಡು ಹೋಗುತ್ತಿದ್ದಾರೆ. ನಟ ದರ್ಶನ್ ವಿನಯ್ ಡೈರಿಗೆ ಬಂದಿದ್ದಾರೆ ಎಂದು ತಿಳಿದ ಅಭಿಮಾನಿಗಳು ಸಾಲು ಸಾಲಾಗಿ ಬಂದು ಕಾದರು. ನಂತರ ದರ್ಶನ್ ಅವರನ್ನು ಭೇಟಿ ಮಾಡಿ ಸಂತಸಪಟ್ಟರು.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm