ಬ್ರೇಕಿಂಗ್ ನ್ಯೂಸ್
15-08-20 12:19 pm Headline Karnataka News Network ಸಿನಿಮಾ
ಧಾರವಾಡ, ಆಗಸ್ಟ್ 15: ನಟ ದರ್ಶನ್ ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡಕ್ಕೆ ಆಗಮಿಸಿರುವ ದರ್ಶನ್, ಮಾಜಿ ಸಚಿವ ವಿನಯ್ ಕುಲಕರ್ಣಿ ಡೈರಿಗೆ ಭೇಟಿ ನೀಡಿದ್ದಾರೆ.
ವಿನಯ ಕುಲಕರ್ಣಿ ಅವರ ಬಳಿ 30 ಜಮುನಾಪೂರಿ ಮೇಕೆಯನ್ನು ಖರೀದಿ ಮಾಡಿರುವ ನಟ ದರ್ಶನ್, ನಾನು ಮೇಕೆ ಸಾಕಾಣಿಕೆ ಮಾಡುತ್ತಿರುವ ಹಿನ್ನೆಲೆ ಧಾರವಾಡಕ್ಕೆ ಮೇಕೆ ಖರೀದಿಗೆ ಬಂದಿದ್ದೇನೆ ಎಂದು ಹೇಳಿದರು. ಇವತ್ತು ಬೆಳಿಗ್ಗೆಯಿಂದ ಡೇರಿಯಲ್ಲೇ ಚಕ್ಕಡಿ ಓಡಿಸಿದ್ದ ದರ್ಶನ್, ನಾನು ಲ್ಯಾಂಬೊರ್ಗಿನಿ ಓಡಿಸೋಕು ರೇಡಿ, ಚಕ್ಕಡಿ ಓಡಿಸೋಕೂ ರೆಡಿ ಎಂದು ಹೇಳಿದರು.
ಈ ಮೊದಲು ಹಸುಗಳನ್ನು ಕೂಡಾ ಇಲ್ಲೇ ಖರೀದಿ ಮಾಡಿದ್ದೇನೆ ಎಂದ ದರ್ಶನ್, ವಿನಯ ಕುಲಕರ್ಣಿ ಬಳಿ ಎತ್ತುಗಳು ಚನ್ನಾಗಿವೆ ಎಂದು ಹೇಳಿದರು. ಇದೇ ವೇಳೆ ದರ್ಶನ್ ಬಗ್ಗೆ ಮಾತನಾಡಿದ ವಿನಯ್ ಕುಲಕರ್ಣಿ, ದರ್ಶನ್ ಮೊದಲಿನಿಂದಲೂ ಪ್ರಾಣಿ ಪ್ರಿಯ. ಮೊದಲು ಹಸುಗಳ ಹಾಲನ್ನು ಕೂಡಾ ಅವರು ಮನೆಗಳಿಗೆ ಕೊಟ್ಟಿದ್ದನ್ನು ನಾನು ನೋಡಿದ್ದೇನೆ ಎಂದು ದರ್ಶನ್ ಬಗ್ಗೆ ಹೊಗಳಿದ ವಿನಯ್ ಕುಲಕರ್ಣಿ, ಇವತ್ತು ನಾನು ದರ್ಶನ್ ಅವರಿಗೆ ಜೀವಂತ ಮೇಕೆಯನ್ನು ಪ್ರತಿ ಕೆಜಿಗೆ 400ರಂತೆ ಕೊಟ್ಟಿದ್ದೇನೆ ಎಂದು ಹೇಳಿದರು.
ದರ್ಶನ್ ಇದೇ ಡೈರಿಯಲ್ಲಿ ಒಂದು ಕುದುರೆಯನ್ನು ಕೂಡಾ ಖರೀದಿ ಮಾಡಿ ತೆಗೆದುಕೊಂಡು ಹೋಗುತ್ತಿದ್ದಾರೆ. ನಟ ದರ್ಶನ್ ವಿನಯ್ ಡೈರಿಗೆ ಬಂದಿದ್ದಾರೆ ಎಂದು ತಿಳಿದ ಅಭಿಮಾನಿಗಳು ಸಾಲು ಸಾಲಾಗಿ ಬಂದು ಕಾದರು. ನಂತರ ದರ್ಶನ್ ಅವರನ್ನು ಭೇಟಿ ಮಾಡಿ ಸಂತಸಪಟ್ಟರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm