ಬ್ರೇಕಿಂಗ್ ನ್ಯೂಸ್
15-08-20 12:19 pm Headline Karnataka News Network ಸಿನಿಮಾ
ಧಾರವಾಡ, ಆಗಸ್ಟ್ 15: ನಟ ದರ್ಶನ್ ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡಕ್ಕೆ ಆಗಮಿಸಿರುವ ದರ್ಶನ್, ಮಾಜಿ ಸಚಿವ ವಿನಯ್ ಕುಲಕರ್ಣಿ ಡೈರಿಗೆ ಭೇಟಿ ನೀಡಿದ್ದಾರೆ.
ವಿನಯ ಕುಲಕರ್ಣಿ ಅವರ ಬಳಿ 30 ಜಮುನಾಪೂರಿ ಮೇಕೆಯನ್ನು ಖರೀದಿ ಮಾಡಿರುವ ನಟ ದರ್ಶನ್, ನಾನು ಮೇಕೆ ಸಾಕಾಣಿಕೆ ಮಾಡುತ್ತಿರುವ ಹಿನ್ನೆಲೆ ಧಾರವಾಡಕ್ಕೆ ಮೇಕೆ ಖರೀದಿಗೆ ಬಂದಿದ್ದೇನೆ ಎಂದು ಹೇಳಿದರು. ಇವತ್ತು ಬೆಳಿಗ್ಗೆಯಿಂದ ಡೇರಿಯಲ್ಲೇ ಚಕ್ಕಡಿ ಓಡಿಸಿದ್ದ ದರ್ಶನ್, ನಾನು ಲ್ಯಾಂಬೊರ್ಗಿನಿ ಓಡಿಸೋಕು ರೇಡಿ, ಚಕ್ಕಡಿ ಓಡಿಸೋಕೂ ರೆಡಿ ಎಂದು ಹೇಳಿದರು.
ಈ ಮೊದಲು ಹಸುಗಳನ್ನು ಕೂಡಾ ಇಲ್ಲೇ ಖರೀದಿ ಮಾಡಿದ್ದೇನೆ ಎಂದ ದರ್ಶನ್, ವಿನಯ ಕುಲಕರ್ಣಿ ಬಳಿ ಎತ್ತುಗಳು ಚನ್ನಾಗಿವೆ ಎಂದು ಹೇಳಿದರು. ಇದೇ ವೇಳೆ ದರ್ಶನ್ ಬಗ್ಗೆ ಮಾತನಾಡಿದ ವಿನಯ್ ಕುಲಕರ್ಣಿ, ದರ್ಶನ್ ಮೊದಲಿನಿಂದಲೂ ಪ್ರಾಣಿ ಪ್ರಿಯ. ಮೊದಲು ಹಸುಗಳ ಹಾಲನ್ನು ಕೂಡಾ ಅವರು ಮನೆಗಳಿಗೆ ಕೊಟ್ಟಿದ್ದನ್ನು ನಾನು ನೋಡಿದ್ದೇನೆ ಎಂದು ದರ್ಶನ್ ಬಗ್ಗೆ ಹೊಗಳಿದ ವಿನಯ್ ಕುಲಕರ್ಣಿ, ಇವತ್ತು ನಾನು ದರ್ಶನ್ ಅವರಿಗೆ ಜೀವಂತ ಮೇಕೆಯನ್ನು ಪ್ರತಿ ಕೆಜಿಗೆ 400ರಂತೆ ಕೊಟ್ಟಿದ್ದೇನೆ ಎಂದು ಹೇಳಿದರು.
ದರ್ಶನ್ ಇದೇ ಡೈರಿಯಲ್ಲಿ ಒಂದು ಕುದುರೆಯನ್ನು ಕೂಡಾ ಖರೀದಿ ಮಾಡಿ ತೆಗೆದುಕೊಂಡು ಹೋಗುತ್ತಿದ್ದಾರೆ. ನಟ ದರ್ಶನ್ ವಿನಯ್ ಡೈರಿಗೆ ಬಂದಿದ್ದಾರೆ ಎಂದು ತಿಳಿದ ಅಭಿಮಾನಿಗಳು ಸಾಲು ಸಾಲಾಗಿ ಬಂದು ಕಾದರು. ನಂತರ ದರ್ಶನ್ ಅವರನ್ನು ಭೇಟಿ ಮಾಡಿ ಸಂತಸಪಟ್ಟರು.
29-03-24 03:43 pm
Bangalore Correspondent
CT Ravi, Amit Shah, Yathindra Siddaramaiah: ಯ...
29-03-24 03:40 pm
ರಾಜ್ಯದಲ್ಲಿ ಬರದ ಬೇಗೆಯ ನಡುವೆ ಉಷ್ಣ ಮಾರುತ ; 5 ದಿನ...
29-03-24 03:03 pm
ಹಾಸನ ; ಐದು ವರ್ಷದಲ್ಲಿ ಪ್ರಜ್ವಲ್ ರೇವಣ್ಣ ಆಸ್ತಿ ನಾ...
28-03-24 11:00 pm
DK Suresh, Assets : ಡಿಕೆಶಿ ಸೋದರ ಡಿ.ಕೆ.ಸುರೇಶ್...
28-03-24 09:45 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 01:49 pm
Mangalore Correspondent
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
29-03-24 05:09 pm
Bangalore Correspondent
Gangster Politician Mukhtar Ansari; 68ಕ್ಕೂ ಅಧ...
29-03-24 09:32 am
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm