ಬ್ರೇಕಿಂಗ್ ನ್ಯೂಸ್
03-02-21 04:56 pm Source: FILMIBEAT Manjunatha C ಸಿನಿಮಾ
ನಟ ಪ್ರಭಾಸ್ ನಟಿಸುತ್ತಿರುವ ಎರಡು ಸಿನಿಮಾಗಳ ಸೆಟ್ಗಳಲ್ಲಿ ಒಂದೇ ದಿನ ಅವಘಡ ಸಂಭವಿಸಿದೆ. ನಟ ಪ್ರಭಾಸ್ ನಟಿಸುತ್ತಿರುವ ಭಾರಿ ಬಜೆಟ್ ಸಿನಿಮಾ 'ಆದಿಪುರುಷ್' ನ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲವಾದರೂ ಬೆಂಕಿಯಿಂದ ಭಾರಿ ನಷ್ಟವೇ ಉಂಟಾಯಿತು. ಮತ್ತೊಂದೆಡೆ ಪ್ರಭಾಸ್ ನಟಿಸಿ, ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ 'ಸಲಾರ್' ಸಿನಿಮಾದ ಸೆಟ್ನ ಬಳಿಯೂ ಅಪಘಾತವೊಂದು ಸಂಭವಿಸಿದೆ.
'ಸಲಾರ್' ಚಿತ್ರೀಕರಣವು ಗೋಧಾವತಿಕನಿ ಎಂಬಲ್ಲಿ ನಡೆಯುತ್ತಿದ್ದು, ಚಿತ್ರೀಕರಣ ಮುಗಿಸಿದ ಚಿತ್ರತಂಡದ ಕೆಲವರು ಹೋಟೆಲ್ಗೆ ವಾಪಸ್ ಬರುವಾಗ ಚಿತ್ರತಂಡವನ್ನು ಹೊತ್ತು ಬರುತ್ತಿದ್ದ ವಾಹನವು ಲಾರಿಯೊಂದಕ್ಕೆ ಗುದ್ದಿದೆ.
ಚಿತ್ರತಂಡದ ಸದಸ್ಯರಿಗೆ ಗಾಯಕಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಮಮತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಬೇಗನೇ ಹುಷಾರಾಗಿ ಎಂದು ಪ್ರಭಾಸ್ ಹಾಗೂ ಶ್ರುತಿ ಹಾಸನ್ ಸಂದೇಶ ಕಳಿಸಿದ್ದಾರೆ ಎನ್ನಲಾಗಿದೆ.
ಗೋಧಾವರಿ ಗಣಿಯಲ್ಲಿ ಕೆಲವು ದಿನಗಳಿಂದಲೂ ಸಲಾರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಪ್ರಭಾಸ್ ಹಾಗೂ ಶ್ರುತಿ ಹಾಸನ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಿನ್ನೆಯೇ (ಜನವರಿ 02) ರಂದು ನಟ ಪ್ರಭಾಸ್ ನಟಿಸುತ್ತಿರುವ 'ಆದಿಪುರುಷ್' ಸಿನಿಮಾ ಸೆಟ್ನಲ್ಲೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮುಂಬೈನ ಗೊರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್ ನ ಹಿಂಭಾಗದ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಸೆಟ್ನಲ್ಲಿ 60-70 ಜನರಿದ್ದರು. ಸಂಜೆ 4:15 ಕ್ಕೆ ಬೆಂಕಿ ಅವಘಡ ಸಂಭವಿಸಿತು. ಆದರೆ ಅಲ್ಲಿ ಯಾರಿಗೂ ಗಾಯ ಅಥವಾ ಪ್ರಾಣ ಹಾನಿ ಆಗಲಿಲ್ಲ.
This News Article is a Copy of FILMIBEAT
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm