ಬ್ರೇಕಿಂಗ್ ನ್ಯೂಸ್
03-02-21 04:56 pm Source: FILMIBEAT Manjunatha C ಸಿನಿಮಾ
ನಟ ಪ್ರಭಾಸ್ ನಟಿಸುತ್ತಿರುವ ಎರಡು ಸಿನಿಮಾಗಳ ಸೆಟ್ಗಳಲ್ಲಿ ಒಂದೇ ದಿನ ಅವಘಡ ಸಂಭವಿಸಿದೆ. ನಟ ಪ್ರಭಾಸ್ ನಟಿಸುತ್ತಿರುವ ಭಾರಿ ಬಜೆಟ್ ಸಿನಿಮಾ 'ಆದಿಪುರುಷ್' ನ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲವಾದರೂ ಬೆಂಕಿಯಿಂದ ಭಾರಿ ನಷ್ಟವೇ ಉಂಟಾಯಿತು. ಮತ್ತೊಂದೆಡೆ ಪ್ರಭಾಸ್ ನಟಿಸಿ, ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ 'ಸಲಾರ್' ಸಿನಿಮಾದ ಸೆಟ್ನ ಬಳಿಯೂ ಅಪಘಾತವೊಂದು ಸಂಭವಿಸಿದೆ.
'ಸಲಾರ್' ಚಿತ್ರೀಕರಣವು ಗೋಧಾವತಿಕನಿ ಎಂಬಲ್ಲಿ ನಡೆಯುತ್ತಿದ್ದು, ಚಿತ್ರೀಕರಣ ಮುಗಿಸಿದ ಚಿತ್ರತಂಡದ ಕೆಲವರು ಹೋಟೆಲ್ಗೆ ವಾಪಸ್ ಬರುವಾಗ ಚಿತ್ರತಂಡವನ್ನು ಹೊತ್ತು ಬರುತ್ತಿದ್ದ ವಾಹನವು ಲಾರಿಯೊಂದಕ್ಕೆ ಗುದ್ದಿದೆ.
ಚಿತ್ರತಂಡದ ಸದಸ್ಯರಿಗೆ ಗಾಯಕಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಮಮತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಬೇಗನೇ ಹುಷಾರಾಗಿ ಎಂದು ಪ್ರಭಾಸ್ ಹಾಗೂ ಶ್ರುತಿ ಹಾಸನ್ ಸಂದೇಶ ಕಳಿಸಿದ್ದಾರೆ ಎನ್ನಲಾಗಿದೆ.
ಗೋಧಾವರಿ ಗಣಿಯಲ್ಲಿ ಕೆಲವು ದಿನಗಳಿಂದಲೂ ಸಲಾರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಪ್ರಭಾಸ್ ಹಾಗೂ ಶ್ರುತಿ ಹಾಸನ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಿನ್ನೆಯೇ (ಜನವರಿ 02) ರಂದು ನಟ ಪ್ರಭಾಸ್ ನಟಿಸುತ್ತಿರುವ 'ಆದಿಪುರುಷ್' ಸಿನಿಮಾ ಸೆಟ್ನಲ್ಲೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮುಂಬೈನ ಗೊರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್ ನ ಹಿಂಭಾಗದ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಸೆಟ್ನಲ್ಲಿ 60-70 ಜನರಿದ್ದರು. ಸಂಜೆ 4:15 ಕ್ಕೆ ಬೆಂಕಿ ಅವಘಡ ಸಂಭವಿಸಿತು. ಆದರೆ ಅಲ್ಲಿ ಯಾರಿಗೂ ಗಾಯ ಅಥವಾ ಪ್ರಾಣ ಹಾನಿ ಆಗಲಿಲ್ಲ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am