ಬ್ರೇಕಿಂಗ್ ನ್ಯೂಸ್
03-02-21 04:56 pm Source: FILMIBEAT Manjunatha C ಸಿನಿಮಾ
ನಟ ಪ್ರಭಾಸ್ ನಟಿಸುತ್ತಿರುವ ಎರಡು ಸಿನಿಮಾಗಳ ಸೆಟ್ಗಳಲ್ಲಿ ಒಂದೇ ದಿನ ಅವಘಡ ಸಂಭವಿಸಿದೆ. ನಟ ಪ್ರಭಾಸ್ ನಟಿಸುತ್ತಿರುವ ಭಾರಿ ಬಜೆಟ್ ಸಿನಿಮಾ 'ಆದಿಪುರುಷ್' ನ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲವಾದರೂ ಬೆಂಕಿಯಿಂದ ಭಾರಿ ನಷ್ಟವೇ ಉಂಟಾಯಿತು. ಮತ್ತೊಂದೆಡೆ ಪ್ರಭಾಸ್ ನಟಿಸಿ, ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ 'ಸಲಾರ್' ಸಿನಿಮಾದ ಸೆಟ್ನ ಬಳಿಯೂ ಅಪಘಾತವೊಂದು ಸಂಭವಿಸಿದೆ.
'ಸಲಾರ್' ಚಿತ್ರೀಕರಣವು ಗೋಧಾವತಿಕನಿ ಎಂಬಲ್ಲಿ ನಡೆಯುತ್ತಿದ್ದು, ಚಿತ್ರೀಕರಣ ಮುಗಿಸಿದ ಚಿತ್ರತಂಡದ ಕೆಲವರು ಹೋಟೆಲ್ಗೆ ವಾಪಸ್ ಬರುವಾಗ ಚಿತ್ರತಂಡವನ್ನು ಹೊತ್ತು ಬರುತ್ತಿದ್ದ ವಾಹನವು ಲಾರಿಯೊಂದಕ್ಕೆ ಗುದ್ದಿದೆ.
ಚಿತ್ರತಂಡದ ಸದಸ್ಯರಿಗೆ ಗಾಯಕಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಮಮತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಬೇಗನೇ ಹುಷಾರಾಗಿ ಎಂದು ಪ್ರಭಾಸ್ ಹಾಗೂ ಶ್ರುತಿ ಹಾಸನ್ ಸಂದೇಶ ಕಳಿಸಿದ್ದಾರೆ ಎನ್ನಲಾಗಿದೆ.
ಗೋಧಾವರಿ ಗಣಿಯಲ್ಲಿ ಕೆಲವು ದಿನಗಳಿಂದಲೂ ಸಲಾರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಪ್ರಭಾಸ್ ಹಾಗೂ ಶ್ರುತಿ ಹಾಸನ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಿನ್ನೆಯೇ (ಜನವರಿ 02) ರಂದು ನಟ ಪ್ರಭಾಸ್ ನಟಿಸುತ್ತಿರುವ 'ಆದಿಪುರುಷ್' ಸಿನಿಮಾ ಸೆಟ್ನಲ್ಲೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮುಂಬೈನ ಗೊರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್ ನ ಹಿಂಭಾಗದ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಸೆಟ್ನಲ್ಲಿ 60-70 ಜನರಿದ್ದರು. ಸಂಜೆ 4:15 ಕ್ಕೆ ಬೆಂಕಿ ಅವಘಡ ಸಂಭವಿಸಿತು. ಆದರೆ ಅಲ್ಲಿ ಯಾರಿಗೂ ಗಾಯ ಅಥವಾ ಪ್ರಾಣ ಹಾನಿ ಆಗಲಿಲ್ಲ.
This News Article is a Copy of FILMIBEAT
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm