ಬ್ರೇಕಿಂಗ್ ನ್ಯೂಸ್
06-02-21 11:54 am Source: FILMIBEAT Manjunatha C ಸಿನಿಮಾ
ನಟಿ ತಾಪ್ಸಿ ಪನ್ನು ಟ್ವೀಟ್ ಸಖತ್ ವೈರಲ್ ಆಗಿದೆ. ತಾಪ್ಸಿ ಪನ್ನು ಟ್ವೀಟ್ಗೆ ಅದೇ ಟ್ವಿಟ್ಟರ್ನಲ್ಲಿ ಉತ್ತರ ಕೊಟ್ಟಿದ್ದಾರೆ ಬಿಜೆಪಿಯ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ.
ಎಲ್ಲವೂ ಪ್ರಾರಂಭವಾಗಿದ್ದು ರಿಹಾನ್ನ ಟ್ವೀಟ್ ನಿಂದಾಗಿ. ಪಾಪ್ ಗಾಯಕಿ ರಿಹಾನ್ನ ಭಾರತದ ರೈತ ಪ್ರತಿಭಟನೆಗೆ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ವಿರೋಧಿಸಿ, 'ಇದು ನಮ್ಮ ಆಂತರಿಕ ವಿಷಯ ಹೊರಗಿನವರು ಮಾತನಾಡಬಾರದು' ಎಂಬರ್ಥದಲ್ಲಿ ಹಲವು ಬಾಲಿವುಡ್ ನಟರು, ಕ್ರೀಡಾ ಸ್ಟಾರ್ಗಳು ಟ್ವೀಟ್ ಮಾಡಿದರು.
ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ ತಾಪ್ಸಿ ಪನ್ನು, 'ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಒಡೆಯುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲುಗಾಡಿಸುವುದಾದರೆ, ಒಂದು ಘಟನೆ ನಿಮ್ಮ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವುದಾದರೆ, ನೀವು ನಿಮ್ಮ ನಂಬಿಕೆಗಳನ್ನು ಗಟ್ಟಿಮಾಡಿಕೊಳ್ಳಬೇಕಿದೆಯೇ ಹೊರತು ಬೇರೆಯವರಿಗೆ ಆದರ್ಶದ ಪಾಠ ಮಾಡುವ ಶಿಕ್ಷಕರಾಗಬಾರದು' ಎಂದರು. ಈ ಟ್ವೀಟ್ ಭಾರಿ ವೈರಲ್ ಆಯಿತು.
ಇದಕ್ಕೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, 'ಒಬ್ಬ ರಶೀದ್ನಿಂದಾಗಿ ಇಡೀಯ ಮುಸ್ಲಿಂ ಸಮುದಾಯವನ್ನು ಕೆರಳುವಂತೆ ಮಾಡಿದ. ಒಂದು ಕಾರ್ಟೂನು ವಿಶ್ವದ ಮುಸ್ಲೀಮರು ಕೆರಳುವಂತೆ ಮಾಡಿತು. 'ಡಾ ವಿಂಚಿ ಕೋಡ್' ಎಂಬ ಒಂದು ಪುಸ್ತಕ ಕ್ರಿಸ್ತರನ್ನು ಕೆರಳಿಸಿತು. ನೀವು ಕೂಡ ಒಂದು ಏಟಿನಿಂದಾಗಿ ಮದುವೆ ಮುರಿದುಕೊಂಡಿರಿ (ತಪ್ಪಡ್ ಸಿನಿಮಾದಲ್ಲಿ). ಸಿನಿಮಾ ಸಂಭಾಷಣೆ ಹೇಳುವುದಕ್ಕೆ ನೀವು ನಿಮ್ಮನ್ನು ನಿಯಂತ್ರಿಸಿಕೊಳ್ಳಿ, ಉಳಿದ ಸಂಗತಿಗಳು ನಿಮ್ಮ ಜ್ಞಾನದಿಂದ ಹೊರಗಿವೆ' ಎಂದಿದ್ದಾರೆ ಪ್ರತಾಪ್ ಸಿಂಹ.
ತಾಪ್ಸಿ ಪನ್ನು ಟ್ವೀಟ್ಗೆ ಹಲವಾರು ಮಂದಿ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ. ನಟ ಅಭಯ್ ಡಿಯೋಲ್ ಇನ್ನೂ ಹಲವಾರು ಮಂದಿ ತಾಪ್ಸಿ ಪನ್ನುಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm