ಬ್ರೇಕಿಂಗ್ ನ್ಯೂಸ್
06-02-21 11:54 am Source: FILMIBEAT Manjunatha C ಸಿನಿಮಾ
ನಟಿ ತಾಪ್ಸಿ ಪನ್ನು ಟ್ವೀಟ್ ಸಖತ್ ವೈರಲ್ ಆಗಿದೆ. ತಾಪ್ಸಿ ಪನ್ನು ಟ್ವೀಟ್ಗೆ ಅದೇ ಟ್ವಿಟ್ಟರ್ನಲ್ಲಿ ಉತ್ತರ ಕೊಟ್ಟಿದ್ದಾರೆ ಬಿಜೆಪಿಯ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ.
ಎಲ್ಲವೂ ಪ್ರಾರಂಭವಾಗಿದ್ದು ರಿಹಾನ್ನ ಟ್ವೀಟ್ ನಿಂದಾಗಿ. ಪಾಪ್ ಗಾಯಕಿ ರಿಹಾನ್ನ ಭಾರತದ ರೈತ ಪ್ರತಿಭಟನೆಗೆ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ವಿರೋಧಿಸಿ, 'ಇದು ನಮ್ಮ ಆಂತರಿಕ ವಿಷಯ ಹೊರಗಿನವರು ಮಾತನಾಡಬಾರದು' ಎಂಬರ್ಥದಲ್ಲಿ ಹಲವು ಬಾಲಿವುಡ್ ನಟರು, ಕ್ರೀಡಾ ಸ್ಟಾರ್ಗಳು ಟ್ವೀಟ್ ಮಾಡಿದರು.
ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ ತಾಪ್ಸಿ ಪನ್ನು, 'ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಒಡೆಯುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲುಗಾಡಿಸುವುದಾದರೆ, ಒಂದು ಘಟನೆ ನಿಮ್ಮ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವುದಾದರೆ, ನೀವು ನಿಮ್ಮ ನಂಬಿಕೆಗಳನ್ನು ಗಟ್ಟಿಮಾಡಿಕೊಳ್ಳಬೇಕಿದೆಯೇ ಹೊರತು ಬೇರೆಯವರಿಗೆ ಆದರ್ಶದ ಪಾಠ ಮಾಡುವ ಶಿಕ್ಷಕರಾಗಬಾರದು' ಎಂದರು. ಈ ಟ್ವೀಟ್ ಭಾರಿ ವೈರಲ್ ಆಯಿತು.
ಇದಕ್ಕೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, 'ಒಬ್ಬ ರಶೀದ್ನಿಂದಾಗಿ ಇಡೀಯ ಮುಸ್ಲಿಂ ಸಮುದಾಯವನ್ನು ಕೆರಳುವಂತೆ ಮಾಡಿದ. ಒಂದು ಕಾರ್ಟೂನು ವಿಶ್ವದ ಮುಸ್ಲೀಮರು ಕೆರಳುವಂತೆ ಮಾಡಿತು. 'ಡಾ ವಿಂಚಿ ಕೋಡ್' ಎಂಬ ಒಂದು ಪುಸ್ತಕ ಕ್ರಿಸ್ತರನ್ನು ಕೆರಳಿಸಿತು. ನೀವು ಕೂಡ ಒಂದು ಏಟಿನಿಂದಾಗಿ ಮದುವೆ ಮುರಿದುಕೊಂಡಿರಿ (ತಪ್ಪಡ್ ಸಿನಿಮಾದಲ್ಲಿ). ಸಿನಿಮಾ ಸಂಭಾಷಣೆ ಹೇಳುವುದಕ್ಕೆ ನೀವು ನಿಮ್ಮನ್ನು ನಿಯಂತ್ರಿಸಿಕೊಳ್ಳಿ, ಉಳಿದ ಸಂಗತಿಗಳು ನಿಮ್ಮ ಜ್ಞಾನದಿಂದ ಹೊರಗಿವೆ' ಎಂದಿದ್ದಾರೆ ಪ್ರತಾಪ್ ಸಿಂಹ.
ತಾಪ್ಸಿ ಪನ್ನು ಟ್ವೀಟ್ಗೆ ಹಲವಾರು ಮಂದಿ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ. ನಟ ಅಭಯ್ ಡಿಯೋಲ್ ಇನ್ನೂ ಹಲವಾರು ಮಂದಿ ತಾಪ್ಸಿ ಪನ್ನುಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
This News Article is a Copy of FILMIBEAT
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm