ಬ್ರೇಕಿಂಗ್ ನ್ಯೂಸ್
08-02-21 02:47 pm Source: FILMIBEAT Shruthi Gk ಸಿನಿಮಾ
ತಮಿಳಿನ ಖ್ಯಾತ ನಟ ಸೂರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದ್ದಾರೆ. ಅಲ್ಲದೆ ಇನ್ನೂ ಕೊರೊನಾ ವೈರಸ್ ಹೋಗಿಲ್ಲ, ಜೀವನ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ ಎಂದಿಲ್ಲ ಎಂದು ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿರುವ ಸೂರ್ಯ, 'ನಾನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದೇನೆ. ವೈದ್ಯರಿಂದ ಚಿಕಿತ್ಸೆಪಡೆಯುತ್ತಿದ್ದೇನೆ. ಜೀವನವೂ ಇನ್ನು ಸಹಜ ಸ್ಥಿತಿಗೆ ಬಂದಿಲ್ಲ ಎಂದು ನಾವು ಅರಿತುಕೊಳ್ಳಬೇಕು. ಸುರಕ್ಷತೆಯ ಕಡೆ ಗಮನಕೊಡಬೇಕು. ವೈದ್ಯರಿಗೆ ನನ್ನ ಧನ್ಯವಾದಗಳು' ಎಂದು ಹೇಳಿದ್ದಾರೆ.
ನಿರ್ದೇಶಕ ರಾಜಶೇಖರ್ ಪಾಂಡಿಯನ್ ಟ್ವೀಟ್ ಮಾಡಿ, ಸಹೋದರ ಮತ್ತು ಸಹೋದರಿಯರೇ ಅಣ್ಣ ಚೆನ್ನಾಗಿದ್ದಾರೆ. ಯಾರು ಚಿಂತಿಸಬೇಡಿ' ಎಂದು ಹೇಳಿದ್ದಾರೆ.
ನಟ ಸೂರ್ಯ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಬೇಗ ವಾಪಸ್ ಆಗುವಂತೆ ಕೇಳಿಕೊಳ್ಳುತ್ತಿದ್ದಾರೆ. ಸೂರ್ಯ ಕೊನೆಯದಾಗಿ ಸೂರರೈ ಪೊಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಆಸ್ಕರ್ ರೇಸ್ ನಲ್ಲಿ ಜಾಗ ಪಡೆದಿದೆ.
ಇತ್ತೀಚಿಗಷ್ಟೆ ಸೂರ್ಯ ನಟನೆಯ 40ನೇ ಸಿನಿಮಾ ಅನೌನ್ಸ್ ಆಗಿದ್ದು, ಪಾಂಡಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧರಾಗಿದ್ದ ಸೂರ್ಯಗೆ ಈಗ ಕೊರೊನಾ ಸೋಂಕು ತಗುಲಿರುವುದರಿಂದ ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆ ಇದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am