ಬ್ರೇಕಿಂಗ್ ನ್ಯೂಸ್
08-02-21 02:47 pm Source: FILMIBEAT Shruthi Gk ಸಿನಿಮಾ
ತಮಿಳಿನ ಖ್ಯಾತ ನಟ ಸೂರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದ್ದಾರೆ. ಅಲ್ಲದೆ ಇನ್ನೂ ಕೊರೊನಾ ವೈರಸ್ ಹೋಗಿಲ್ಲ, ಜೀವನ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ ಎಂದಿಲ್ಲ ಎಂದು ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿರುವ ಸೂರ್ಯ, 'ನಾನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದೇನೆ. ವೈದ್ಯರಿಂದ ಚಿಕಿತ್ಸೆಪಡೆಯುತ್ತಿದ್ದೇನೆ. ಜೀವನವೂ ಇನ್ನು ಸಹಜ ಸ್ಥಿತಿಗೆ ಬಂದಿಲ್ಲ ಎಂದು ನಾವು ಅರಿತುಕೊಳ್ಳಬೇಕು. ಸುರಕ್ಷತೆಯ ಕಡೆ ಗಮನಕೊಡಬೇಕು. ವೈದ್ಯರಿಗೆ ನನ್ನ ಧನ್ಯವಾದಗಳು' ಎಂದು ಹೇಳಿದ್ದಾರೆ.
ನಿರ್ದೇಶಕ ರಾಜಶೇಖರ್ ಪಾಂಡಿಯನ್ ಟ್ವೀಟ್ ಮಾಡಿ, ಸಹೋದರ ಮತ್ತು ಸಹೋದರಿಯರೇ ಅಣ್ಣ ಚೆನ್ನಾಗಿದ್ದಾರೆ. ಯಾರು ಚಿಂತಿಸಬೇಡಿ' ಎಂದು ಹೇಳಿದ್ದಾರೆ.
ನಟ ಸೂರ್ಯ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಬೇಗ ವಾಪಸ್ ಆಗುವಂತೆ ಕೇಳಿಕೊಳ್ಳುತ್ತಿದ್ದಾರೆ. ಸೂರ್ಯ ಕೊನೆಯದಾಗಿ ಸೂರರೈ ಪೊಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಆಸ್ಕರ್ ರೇಸ್ ನಲ್ಲಿ ಜಾಗ ಪಡೆದಿದೆ.
ಇತ್ತೀಚಿಗಷ್ಟೆ ಸೂರ್ಯ ನಟನೆಯ 40ನೇ ಸಿನಿಮಾ ಅನೌನ್ಸ್ ಆಗಿದ್ದು, ಪಾಂಡಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧರಾಗಿದ್ದ ಸೂರ್ಯಗೆ ಈಗ ಕೊರೊನಾ ಸೋಂಕು ತಗುಲಿರುವುದರಿಂದ ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆ ಇದೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 05:26 pm
HK News Desk
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm