ಬ್ರೇಕಿಂಗ್ ನ್ಯೂಸ್
08-02-21 02:58 pm Source: FILMIBEAT Bharath Kumar K ಸಿನಿಮಾ
ಕೊನೆಗೂ ಕನ್ನಡ ಬಿಗ್ ಬಾಸ್ ಹೊಸ ಆವೃತ್ತಿ ಅರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಅಧಿಕೃತವಾಗಿ ದಿನಾಂಕ ಪ್ರಕಟವಾಗಿಲ್ಲ. ಅದರೆ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿಯ ಆರಂಭದ ದಿನಾಂಕದ ಬಗ್ಗೆ ಎಕ್ಸ್ಕ್ಲೂಸಿವ್ ಮಾಹಿತಿ ಫಿಲ್ಮಿಬೀಟ್ಗೆ ಲಭ್ಯವಾಗಿದೆ. ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿಯ ಸಿದ್ದತೆ ಕಾರ್ಯಗಳು ಬಹುತೇಕ ಅಂತ್ಯಕ್ಕೆ ಬಂದಿದ್ದು, ಸ್ಪರ್ಧಿಗಳ ಪಟ್ಟಿಯೂ ಅಂತಿಮವಾಗಿದೆ. ಹೊಸ ಸೀಸನ್ಗೆ ಆಯ್ಕೆಯಾದ ಸ್ಪರ್ಧಿಗಳನ್ನು ಕೆಲವು ದಿನ ಕ್ವಾರಂಟೈನ್ ಮಾಡಲಾಗುವುದು, ಬಳಿಕ ಬಿಗ್ ಬಾಸ್ ಮನೆಗೆ ಕಳುಹಿಸಿಕೊಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ.
ಫೆಬ್ರವರಿ 28ಕ್ಕೆ ಬಿಗ್ ಬಾಸ್ ಆರಂಭ?
ಫಿಲ್ಮಿಬೀಟ್ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಫೆಬ್ರವರಿ 28 ರಂದು ಆರಂಭವಾಗಲಿದೆ. ಬಿಗ್ಬಾಸ್ ಹೊಸ ಆವೃತ್ತಿಗೆ ಸಂಬಂಧಿಸಿದಂತೆ ಎಲ್ಲ ತಯಾರಿ ನಡೆದಿದ್ದು, ಈ ತಿಂಗಳ ಕೊನೆಯ ಭಾನುವಾರದಿಂದ ದೊಡ್ಮನೆ ಆಟ ಆರಂಭವಾಗಲಿದೆಯಂತೆ.

ಸ್ಪರ್ಧಿಗಳಿಗೆ ಕ್ವಾರಂಟೈನ್ ಕಡ್ಡಾಯ?
ಪ್ರಸ್ತುತ ಕೊರೊನಾ ವೈರಸ್ ಭೀತಿ ಇರುವ ಕಾರಣ, ಬಿಗ್ಬಾಸ್ ಮನೆಗೆ ಸ್ಪರ್ಧಿಗಳನ್ನು ಕಳುಹಿಸುವ ಮುನ್ನ ಕ್ವಾರಂಟೈನ್ ಮಾಡಲಾಗುತ್ತದೆ. ಬಿಗ್ಬಾಸ್ಗೆ ಹೋಗುವ ಎಲ್ಲ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದ್ದು, ನಂತರ ಕೊವಿಡ್ ಪರೀಕ್ಷೆ ಮಾಡಿ ಬಿಗ್ ಮನೆಗೆ ಎಂಟ್ರಿ ನೀಡಲಾಗುತ್ತದೆ.
ದುಬೈನಿಂದ ಮರಳಿದ ಸುದೀಪ್
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ ದುಬೈಗೆ ತೆರಳಿದ್ದ ಸುದೀಪ್ ಬೆಂಗಳೂರಿಗೆ ಮರಳಿದ್ದಾರೆ. ಬುರ್ಜ್ ಖಲೀಫಾ ಕಟ್ಟಡದ ಮೇಲೆ ವಿಕ್ರಾಂತ್ ರೋಣ ಟೀಸರ್ ಹಾಗೂ ಸುದೀಪ್ ಅವರ 25 ವರ್ಷದ ಜರ್ನಿ ವಿಡಿಯೋ ಪ್ರದರ್ಶನ ಮಾಡಲಾಗಿತ್ತು. ಈ ಸಂಭ್ರಮ ಮುಗಿಸಿ ಬಂದ ಸುದೀಪ್ ಈಗ ಬಿಗ್ ಬಾಸ್ ಕಡೆ ಗಮನ ಕೊಡಲಿದ್ದಾರೆ. ಈಗಾಗಲೇ ಪ್ರೋಮೋ ಶೂಟ್ ಮಾಡಿದ್ದು, ಟಿವಿಯಲ್ಲಿ ಪ್ರಸಾರ ಸಹ ಆಗ್ತಿದೆ.

ಈ ಸಲ ಯಾರೆಲ್ಲ ಹೋಗ್ತಾರೆ?
ಪ್ರತಿವರ್ಷದಂತೆ ಈ ವರ್ಷವೂ ಬಿಗ್ ಬಾಸ್ ಆರಂಭಕ್ಕೂ ಮುನ್ನವೇ ಅನೇಕರ ಹೆಸರು ಚರ್ಚೆಯಲ್ಲಿದೆ. ಯಶ್ ಅವರ ತಾಯಿ ಪುಷ್ಪ, ಹಿರಿಯ ನಟಿ ವಿನಯಪ್ರಸಾದ್, ಬ್ರಹ್ಮಗಂಟು ಗೀತಾ ಅವರು ಹೆಸರು ಹೆಚ್ಚು ಕುತೂಹಲ ಮೂಡಿಸಿದವು. ಆದರೆ, ಇವರು ಈ ಸುದ್ದಿಯನ್ನು ನಿರಾಕರಿಸಿದ್ದಾರೆ.
This News Article is a Copy of FILMIBEAT
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm