ಬ್ರೇಕಿಂಗ್ ನ್ಯೂಸ್
08-02-21 03:09 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಜೈಲ್ ಸೇರಿದ್ದ ರಾಗಿಣಿ ಜಾಮೀನಿನ ಮೇಲೆ ಬಂದಿದ್ದಾರೆ. ಸಿಸಿಬಿ ಕಚೇರಿಗೆ ಹಾಜರಾಗಿದ್ದ ನಟಿ ರಾಗಿಣಿ ಮಾಧ್ಯಮದ ಜೊತೆ ಮಾತನಾಡಿ, 'ತಾಳ್ಮೆಯಿಂದ ಕಾಯಿರಿ ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತಾಡುತ್ತೇನೆ' ಜಾಮೀನಿನ ಷರತ್ತಿನಂತೆ ನಟಿ ರಾಗಿಣಿ ಸಿಸಿಬಿ ಕಚೇರಿಗೆ ಹಾಜರಾಗಿದ್ದರು.
ತನಿಖಾಧಿಕಾರಿ ಪುನೀತ್ ಸಮಕ್ಷಮದಲ್ಲಿ ಸಹಿಮಾಡಿದ್ದಾರೆ. ಕಚೇರಿಯಿಂದ ಹೊರಬಂದು ಮಾಧ್ಯಮದವರ ಜೊತೆ ಮಾತನಾಡಿದ ರಾಗಿಣಿ, ' ನ್ಯಾಯಾಲಯ ಜಾಮೀನು ನೀಡುವಾಗ ವಿಧಿಸಿದ ಷರತ್ತಿನಂತೆ ಬಂದು ಸಹಿ ಮಾಡಿದ್ದೀನಿ ಅಷ್ಟೇ. ಬೇರೆ ಏನು ಇಲ್ಲ. ನಾನು ಬಿಡುಗಡೆಯಾದಾಗ ಪತ್ರಿಕಾಗೋಷ್ಠಿ ಮಾಡುತ್ತೇನೆ ಎಂದು ಹೇಳಿದ್ದೆ, ಈಗಲೂ ನಾನು ಅದನ್ನೇ ಹೇಳುತ್ತೇನೆ ತಾಳ್ಮೆಯಿಂದ ಕಾಯಿರಿ, ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿ ಮಾಡಲು ರಾಗಿಣಿ ಯಾಕೆ ತಡಮಾಡುತ್ತಿದ್ದಾರೆ, ಯಾವೆಲ್ಲ ವಿಚಾರಗಳನ್ನು ಬಹಿರಂಗ ಪಡಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಅಂದಹಾಗೆ ರಾಗಿಣಿ ಸದ್ಯ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ರಾಗಿಣಿ ಮೊದಲ ಬಾರಿಗೆ ಕುಟುಂಬದ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದರು. ಪೂಜೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರೇ ಮಾಡಿದ್ದರು. ಇತ್ತೀಚಿಗೆ ರಾಗಿಣಿ ಅಪ್ಪ-ಅಮ್ಮನ ಜೊತೆಗೆ ಅಕ್ಕಿಪೇಟೆ ದರ್ಗಾಗೆ ಭೇಟಿ ನೀಡಿ ಅನ್ನದಾನ ಮಾಡಿದ್ದರು. ಈ ಸಮಯದಲ್ಲಿ ಮಾತನಾಡಿದ್ದ ರಾಗಿಣಿ ಸಿನಿಮಾಗಳ ಆಫರ್ ಗಳು ಬರುತ್ತಿವೆ. ಕಥೆಗಳನ್ನು ಕೇಳುತ್ತಿದ್ದೇನೆ, ಈ ತಿಂಗಳ ಅಂತ್ಯದಿಂದ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ 143 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅವರಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
This News Article is a Copy of FILMIBEAT
06-05-24 01:51 pm
Bangalore Correspondent
R Ashok, Revanna, Prajwal: ರೇವಣ್ಣನನ್ನ ಬಂಧಿಸಿರ...
05-05-24 10:54 pm
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
Blue corner notice, Prajwal Revanna: ಪ್ರಜ್ವಲ್...
05-05-24 08:46 pm
Prajwal Revannas, Sexual Assault Video, Harsh...
05-05-24 04:17 pm
06-05-24 12:23 pm
HK News Desk
Accident in Rajasthan: ದೇವರ ದರ್ಶನಕ್ಕೆ ತೆರಳುತ್...
05-05-24 11:51 am
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
06-05-24 02:51 pm
Mangalore Correspondent
Ksrtc Mangalore, crime: ಸೈಡ್ ಕೊಟ್ಟಿಲ್ಲ ಎಂಬ ಕಾ...
06-05-24 02:14 pm
Konkani writer Ronald Sequeira mangalore: ಹಿರ...
06-05-24 01:30 pm
Mangalore Kondana temple, Kotekar: ಕೋಟೆಕಾರು ವ...
05-05-24 08:53 pm
Moodabidri Alvas college, Suicide: ಮೂಡುಬಿದ್ರೆ...
05-05-24 06:43 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm