ಬ್ರೇಕಿಂಗ್ ನ್ಯೂಸ್
08-02-21 03:09 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಜೈಲ್ ಸೇರಿದ್ದ ರಾಗಿಣಿ ಜಾಮೀನಿನ ಮೇಲೆ ಬಂದಿದ್ದಾರೆ. ಸಿಸಿಬಿ ಕಚೇರಿಗೆ ಹಾಜರಾಗಿದ್ದ ನಟಿ ರಾಗಿಣಿ ಮಾಧ್ಯಮದ ಜೊತೆ ಮಾತನಾಡಿ, 'ತಾಳ್ಮೆಯಿಂದ ಕಾಯಿರಿ ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತಾಡುತ್ತೇನೆ' ಜಾಮೀನಿನ ಷರತ್ತಿನಂತೆ ನಟಿ ರಾಗಿಣಿ ಸಿಸಿಬಿ ಕಚೇರಿಗೆ ಹಾಜರಾಗಿದ್ದರು.
ತನಿಖಾಧಿಕಾರಿ ಪುನೀತ್ ಸಮಕ್ಷಮದಲ್ಲಿ ಸಹಿಮಾಡಿದ್ದಾರೆ. ಕಚೇರಿಯಿಂದ ಹೊರಬಂದು ಮಾಧ್ಯಮದವರ ಜೊತೆ ಮಾತನಾಡಿದ ರಾಗಿಣಿ, ' ನ್ಯಾಯಾಲಯ ಜಾಮೀನು ನೀಡುವಾಗ ವಿಧಿಸಿದ ಷರತ್ತಿನಂತೆ ಬಂದು ಸಹಿ ಮಾಡಿದ್ದೀನಿ ಅಷ್ಟೇ. ಬೇರೆ ಏನು ಇಲ್ಲ. ನಾನು ಬಿಡುಗಡೆಯಾದಾಗ ಪತ್ರಿಕಾಗೋಷ್ಠಿ ಮಾಡುತ್ತೇನೆ ಎಂದು ಹೇಳಿದ್ದೆ, ಈಗಲೂ ನಾನು ಅದನ್ನೇ ಹೇಳುತ್ತೇನೆ ತಾಳ್ಮೆಯಿಂದ ಕಾಯಿರಿ, ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿ ಮಾಡಲು ರಾಗಿಣಿ ಯಾಕೆ ತಡಮಾಡುತ್ತಿದ್ದಾರೆ, ಯಾವೆಲ್ಲ ವಿಚಾರಗಳನ್ನು ಬಹಿರಂಗ ಪಡಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಅಂದಹಾಗೆ ರಾಗಿಣಿ ಸದ್ಯ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ರಾಗಿಣಿ ಮೊದಲ ಬಾರಿಗೆ ಕುಟುಂಬದ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದರು. ಪೂಜೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರೇ ಮಾಡಿದ್ದರು. ಇತ್ತೀಚಿಗೆ ರಾಗಿಣಿ ಅಪ್ಪ-ಅಮ್ಮನ ಜೊತೆಗೆ ಅಕ್ಕಿಪೇಟೆ ದರ್ಗಾಗೆ ಭೇಟಿ ನೀಡಿ ಅನ್ನದಾನ ಮಾಡಿದ್ದರು. ಈ ಸಮಯದಲ್ಲಿ ಮಾತನಾಡಿದ್ದ ರಾಗಿಣಿ ಸಿನಿಮಾಗಳ ಆಫರ್ ಗಳು ಬರುತ್ತಿವೆ. ಕಥೆಗಳನ್ನು ಕೇಳುತ್ತಿದ್ದೇನೆ, ಈ ತಿಂಗಳ ಅಂತ್ಯದಿಂದ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ 143 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅವರಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
This News Article is a Copy of FILMIBEAT
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm