ಬ್ರೇಕಿಂಗ್ ನ್ಯೂಸ್
09-02-21 03:05 pm Source: FILMIBEAT Shruthi Gk ಸಿನಿಮಾ
ಬಿಗ್ ಬಾಸ್ ಸೀಸನ್ 8 ಕನ್ನಡ ರಿಯಾಲಿಟಿ ಶೋಗಾಗಿ ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಇನ್ನೇನು ಬಿಗ್ ಬಾಸ್ ಪ್ರಾರಂಭಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಇದೆ. ಈ ಬಾರಿಯ ಬಿಗ್ ಬಾಸ್ ನಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಈಗಾಗಲೇ ಸಾಕಷ್ಟು ಕಲಾವಿದರ ಹೆಸರುಗಳು ಜೋರಾಗಿ ಕೇಳಿಬರುತ್ತಿದೆ. ಸಂಭಾವ್ಯ ಸ್ಪರ್ಧಿಗಳ ಹೆಸರುಗಳಲ್ಲಿ ಕಿರುತೆರೆಯ ಖ್ಯಾತ ನಟಿ ಕಾವ್ಯಾ ಗೌಡ ಹೆಸರು ಕೇಳಿಬರುತ್ತಿದೆ. ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಗೌಡ ಇರಲಿದ್ದಾರೆ ಎನ್ನುವ ಮಾತು ಜೋರಾಗಿ ಕೇಳಿಬರುತ್ತಿದೆ. ಇದೇ ತಿಂಗಳು ಕೊನೆಯಲ್ಲಿ ಅಂದರೆ ಫೆಬ್ರವರಿ 28ರಂದು ಬಿಗ್ ಬಾಸ್ ಗ್ರ್ಯಾಂಡ್ ಆಗಿ ಓಪನ್ ಆಗಲಿದೆ.
ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಬ್ರಹ್ಮಗಂಟು ಖ್ಯಾತಿಯ ಗೀತಾ, ನಟ ಸುನಿಲ್ ರಾವ್, ಆಶಿಕಾ ರಂಗನಾಥ್ ಸಹೋದರಿ ಅನುಷಾ ರಂಗನಾಥ್ ಸೇರಿದಂತೆ ಸಾಕಷ್ಟು ಹೆಸರುಗಳು ಕೇಳಿಬರುತ್ತಿದೆ. ಆದರೆ ಬಗ್ಗೆ ಕಾವ್ಯಾ ಗೌಡ ಎಂಟ್ರಿ ಬಗ್ಗೆ ಸಹೋದರಿ ಭವ್ಯಾ ಗೌಡ ಸ್ಪಷ್ಟಪಡಿಸಿದ್ದಾರೆ.

ಕಾವ್ಯಾ ಗೌಡ ಈ ಬಾರಿಯ ಬಿಗ್ ಬಾಸ್ ಮನೆಗೆ ಹೋಗುತ್ತಿಲ್ಲ ಎಂದು ಹೇಳುವ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಭವ್ಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕಾವ್ಯಾ ಈ ಬಾರಿಯ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಭವ್ಯಾ ಇಲ್ಲ ಸುಳ್ಳು ಸುದ್ದಿ ಇದು ಎಂದು ಹೇಳಿದ್ದಾರೆ.
ಅಂದಹಾಗೆ ಬಿಗ್ ಬಾಸ್ ಮನೆಗೆ ಹೋಗುವವರು ಯಾರು ಬಹಿರಂಗವಾಗಿ ಹೇಳಿ ಹೋಗುವುದಿಲ್ಲ. ಹಾಗಾಗಿ ಕಾವ್ಯಾ ಈ ಬಾರಿ ಬಿಗ್ ಬಾಸ್ ನಲ್ಲಿ ಭಾಗಿಯಾಗಲ್ಲ ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಗೊತ್ತಾಗಬೇಕಾದರೆ ಬಿಗ್ ಬಾಸ್ ಪ್ರಾರಂಭವಾಗುವ ವರೆಗೂ ಕಾಯಲೇ ಬೇಕು.
ಕಾವ್ಯಾ ಕೊನೆಯದಾಗಿ ರಾಧ ರಮಣ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದರು. ಶ್ವೇತಾ ಪ್ರಸಾದ್ ಬಿಟ್ಟುಹೋದ ಜಾಗಕ್ಕೆ ಕಾವ್ಯಾ ಎಂಟ್ರಿ ಕೊಟ್ಟಿದ್ದರು. ರಾಧಾ ಮಿಸ್ ಆಗಿ ಕಾವ್ಯಾ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದರು. ಈ ಧಾರಾವಾಹಿ ಬಳಿಕ ಕಾವ್ಯಾ ಯಾವುದೇ ಸೀರಿಯಲ್ ನಲ್ಲೂ ಕಾಣಿಸಿಕೊಂಡಿಲ್ಲ. ಹಾಗಾಗಿ ಈ ಬಾರಿಯ ಬಿಗ್ ಬಾಸ್ ನಲ್ಲಿ ಇರಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am