ಬ್ರೇಕಿಂಗ್ ನ್ಯೂಸ್
10-02-21 03:53 pm Source: FILMIBEAT Bharath Kumar K ಸಿನಿಮಾ
ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ದಂಪತಿ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ದಾಂಪತ್ಯದಲ್ಲಿ ನಾಲ್ಕು ವರ್ಷ (ವಿವಾಹ ದಿನಾಂಕ: 10 ಫೆಬ್ರವರಿ 2017) ಪೂರೈಸಿರುವ ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಮೂಲಕ ತನ್ನ ಪತ್ನಿಗೆ ಶುಭಕೋರಿದ್ದಾರೆ. ಪತ್ನಿ ಪ್ರಗತಿ ಹಾಗೂ ಮಗನ ಜೊತೆ ಸೇರಿ ಕೇಕ್ ಕತ್ತರಿಸಿರುವ ರಿಷಬ್ ಶೆಟ್ಟಿ ನಂತರ ಆ ಫೋಟೋಗಳನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಪತ್ನಿಯ ಬಗ್ಗೆ ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ.

''ನಿನ್ನ ಕೈ ಹಿಡಿದು ಹೊಸದೊಂದು ಮೈಲಿಗಲ್ಲನ್ನು ತಲುಪಿದ್ದೇನೆ. ಹಿಂತಿರುಗಿ ನೋಡಿದರೆ, ಕಾಣುವುದೆಲ್ಲಾ, ಕಷ್ಟ ಮರೆಸುವ ನಿನ್ನ ಸ್ನಿಗ್ಧತೆ, ನನ್ನನ್ನೂ ಮಗುವಾಗಿಸಿಬಿಡುವ ಮುಗ್ಧತೆ, ಮಡದಿಯಾಗಿ, ತಾಯಿಯಾಗಿ ಬದುಕಿನೆಡೆಗಿರುವ ನಿನ್ನ ಬದ್ಧತೆ. ಇದಕ್ಕಿಂತ ಮತ್ತೇನು ಬೇಕು? I am lucky to have you in my life. '' ಎಂದು ನಿರ್ದೇಶಕ ರಿಷಬ್ ಶೆಟ್ಟಿ ಖುಷಿ ಹಂಚಿಕೊಂಡಿದ್ದಾರೆ.

'ಇಚ್ಛೆಯನರಿತು ನಡೆವ ಸತಿಯಿರಲು ಸ್ವರ್ಗಕ್ಕೆ ಕಿಚ್ಚು ಹಚ್ಚು ಎಂದಿದ್ದಾನೆ ಸರ್ವಜ್ಞ. ಸದ್ಯಕ್ಕೆ ನಾವು ಕಿಚ್ಚು ಗಿಚ್ಚು ಹಚ್ಚದೇ ಈ ಸಂಭ್ರಮದಲ್ಲೊಂದು ಒಲವಿನ ದೀಪ ಹಚ್ಚೋಣಾ ಬಾ. ಹ್ಯಾಪಿ ಆನಿವರ್ಸರಿ'' ಎಂದು ತಮ್ಮ ಪತ್ನಿಗೆ ವಿಶ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಸಿನಿಮಾ ವಿಚಾರಕ್ಕೆ ಬಂದ್ರೆ ಹೀರೋ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಹರಿಕಥೆ ಅಲ್ಲ ಗಿರಿಕಥೆ, ಮಹಾನಿಯರೇ ಮಹಿಳೆಯರೇ, ಕೌ ಬಾಯ್ ಕೃಷ್ಣ, ಗರುಡ ಗಮನ ವೃಷಭ ವಾಹನ ಸೇರಿದಂತೆ ಹಲವು ಪ್ರಾಜೆಕ್ಟ್ ಕೈಯಲ್ಲಿಟ್ಟುಕೊಂಡಿದ್ದಾರೆ. ತೆಲುಗಿನ 'ಮಿಷನ್ ಇಂಪಾಸಿಬಲ್' ಚಿತ್ರದಲ್ಲೂ ನಟಿಸುತ್ತಿದ್ದಾರೆ.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm