ಬ್ರೇಕಿಂಗ್ ನ್ಯೂಸ್
10-02-21 04:19 pm Source: FILMIBEAT Bharath Kumar K ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಮಾರ್ಚ್ 11 ರಂದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ದರ್ಶನ್ ಸಿನಿಮಾ ಬಿಡುಗಡೆಯಾಗುತ್ತಿದೆ. ಕನ್ನಡದಂತೆ ತೆಲುಗಿನಲ್ಲೂ ರಾಬರ್ಟ್ ಚಿತ್ರದ ಟೀಸರ್, ಸಾಂಗ್ ಸದ್ದು ಮಾಡ್ತಿದೆ. ಆಂಧ್ರ-ತೆಲಂಗಾಣದಲ್ಲೂ ರಾಬರ್ಟ್ ಕ್ರೇಜ್ ಹೆಚ್ಚಾಗಿದ್ದು, ಡಿ ಬಾಸ್ ಎಂಟ್ರಿಗೆ ಭರ್ಜರಿ ಸ್ವಾಗತ ಸಿಗುವ ನಿರೀಕ್ಷೆ ಇದೆ.
ಈ ನಡುವೆ ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಬಹಳ ವರ್ಷದ ಬಳಿಕ ತಿರುಪತಿಗೆ ಭೇಟಿ ನೀಡಿರುವ ದರ್ಶನ್ಗೆ ತೆಲುಗಿನ ಕೆಲವು ನಿರ್ಮಾಪಕ, ನಿರ್ದೇಶಕರು ಸಾಥ್ ನೀಡಿದ್ದಾರೆ.
ರಾಬರ್ಟ್ ಚಿತ್ರವನ್ನು ತೆಲುಗಿನ ಹಿರಿಯ ನಿರ್ದೇಶಕ ಚಂಚಲವಾಡ ಶ್ರೀನಿವಾಸ್ ರಾವ್ ವಿತರಣೆ ಮಾಡುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಮೂವೀಸ್ ಮೂಲಕ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ದರ್ಶನ್ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸುಮಾರು 300 ರಿಂದ 400 ಚಿತ್ರಮಂದಿರಗಳಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆಯಂತೆ.
ಈ ಹಿಂದೆ ರಾಬರ್ಟ್ ಚಿತ್ರವನ್ನು ಮಾರ್ಚ್ 11ಕ್ಕೆ ಬಿಡುಗಡೆ ಮಾಡಲು ಆಂಧ್ರ-ತೆಲಂಗಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಏಕಕಾಲದಲ್ಲಿ ಸಿನಿಮಾ ರಿಲೀಸ್ ಮಾಡಲು ಸಾಧ್ಯವಿಲ್ಲ ಎಂದು ಕೆಲವರು ಅಡ್ಡಿ ಪಡಿಸಿದ್ದರು. ಕೊನೆಗೆ ದರ್ಶನ್ ಅವರೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ಈ ಕುರಿತು ದೂರು ನೀಡಿದ್ದರು. ನಂತರ ಈ ಸಮಸ್ಯೆ ಬಗೆಹರಿದಿತ್ತು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm