ಬ್ರೇಕಿಂಗ್ ನ್ಯೂಸ್
10-02-21 04:19 pm Source: FILMIBEAT Bharath Kumar K ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಮಾರ್ಚ್ 11 ರಂದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ದರ್ಶನ್ ಸಿನಿಮಾ ಬಿಡುಗಡೆಯಾಗುತ್ತಿದೆ. ಕನ್ನಡದಂತೆ ತೆಲುಗಿನಲ್ಲೂ ರಾಬರ್ಟ್ ಚಿತ್ರದ ಟೀಸರ್, ಸಾಂಗ್ ಸದ್ದು ಮಾಡ್ತಿದೆ. ಆಂಧ್ರ-ತೆಲಂಗಾಣದಲ್ಲೂ ರಾಬರ್ಟ್ ಕ್ರೇಜ್ ಹೆಚ್ಚಾಗಿದ್ದು, ಡಿ ಬಾಸ್ ಎಂಟ್ರಿಗೆ ಭರ್ಜರಿ ಸ್ವಾಗತ ಸಿಗುವ ನಿರೀಕ್ಷೆ ಇದೆ.
ಈ ನಡುವೆ ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಬಹಳ ವರ್ಷದ ಬಳಿಕ ತಿರುಪತಿಗೆ ಭೇಟಿ ನೀಡಿರುವ ದರ್ಶನ್ಗೆ ತೆಲುಗಿನ ಕೆಲವು ನಿರ್ಮಾಪಕ, ನಿರ್ದೇಶಕರು ಸಾಥ್ ನೀಡಿದ್ದಾರೆ.
ರಾಬರ್ಟ್ ಚಿತ್ರವನ್ನು ತೆಲುಗಿನ ಹಿರಿಯ ನಿರ್ದೇಶಕ ಚಂಚಲವಾಡ ಶ್ರೀನಿವಾಸ್ ರಾವ್ ವಿತರಣೆ ಮಾಡುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಮೂವೀಸ್ ಮೂಲಕ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ದರ್ಶನ್ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸುಮಾರು 300 ರಿಂದ 400 ಚಿತ್ರಮಂದಿರಗಳಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆಯಂತೆ.
ಈ ಹಿಂದೆ ರಾಬರ್ಟ್ ಚಿತ್ರವನ್ನು ಮಾರ್ಚ್ 11ಕ್ಕೆ ಬಿಡುಗಡೆ ಮಾಡಲು ಆಂಧ್ರ-ತೆಲಂಗಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಏಕಕಾಲದಲ್ಲಿ ಸಿನಿಮಾ ರಿಲೀಸ್ ಮಾಡಲು ಸಾಧ್ಯವಿಲ್ಲ ಎಂದು ಕೆಲವರು ಅಡ್ಡಿ ಪಡಿಸಿದ್ದರು. ಕೊನೆಗೆ ದರ್ಶನ್ ಅವರೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ಈ ಕುರಿತು ದೂರು ನೀಡಿದ್ದರು. ನಂತರ ಈ ಸಮಸ್ಯೆ ಬಗೆಹರಿದಿತ್ತು.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm