ಬ್ರೇಕಿಂಗ್ ನ್ಯೂಸ್
11-02-21 12:56 pm Source: FILMIBEAT Manjunatha C ಸಿನಿಮಾ
ದೆಹಲಿ ರೈತ ಹೋರಾಟಕ್ಕೆ ಬಾಲಿವುಡ್ನ ಬಹುಪಾಲು ಸೆಲೆಬ್ರಿಟಿಗಳು ಬೆಂಬಲ ಸೂಚಿಸಿಲ್ಲ, ಕೆಲವರಂತೂ ರೈತ ಹೋರಾಟದ ವಿರುದ್ಧ ಮಾತನಾಡಿದ್ದಾರೆ. ಹಲವರು ಮೌನವಾಗಿದ್ದಾರೆ. ಆದರೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿವಣ್ಣ, 'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರು ಕೇಳಿದ್ದು ಬರೆದುಕೊಡ್ತಿದ್ದೆ. ಸರ್ಕಾರ ರೈತರ ಮನವಿಗೆ ಸ್ಪಂದಿಸಬೇಕು' ಎಂದು ಹೇಳಿದ್ದಾರೆ. ''ರೈತರು ರಸ್ತೆಯಲ್ಲಿ ಕುಳಿತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯುತ್ತೆ. ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ ಎನ್ನುತ್ತಾರೆ.
ಆದರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದರಿಂದ ಏನೂ ಸಾಧ್ಯವಾಗಲ್ಲ, ಅದನ್ನು ಸರ್ಕಾರ ಬಗೆಹರಿಸಬೇಕು' ಎಂದಿದ್ದಾರೆ ಶಿವರಾಜ್ ಕುಮಾರ್.
'ಒಂದು ವೇಳೆ ನಾವು ಬೀದಿಗೆ ಇಳಿಯುವುದರಿಂದ ಸಮಸ್ಯೆ ಬಗೆಹರಿಯುವುದಾದರೆ ನಾವು ಸಿದ್ಧ. ಯಾರೇ ರೈತರ ಪರವಾಗಿ ನಿಂತರೆ ಬೆಂಬಲ ಇದೆ' ಎಂದಿದ್ದಾರೆ ಶಿವಣ್ಣ. ''ನಮ್ಮ ಸಮಸ್ಯೆಗಳನ್ನ ನಾವು ಪರಿಹಾರ ಮಾಡಿಕೊಳ್ಳೋಕೆ ಆಗುತ್ತಿಲ್ಲ, ಅಂತದ್ರಲ್ಲಿ ನಮ್ಮ ಕೈಯಲ್ಲಿ ಏನಿದೆ, ರೈತರ ಏನೇ ಮಾಡಿದರೂ ನಮ್ಮ ಬೆಂಬಲ ಕಂಡಿದ ಇದೆ.
ನನ್ನ ಕೈಯಲ್ಲಿ ಆಧಿಕಾರ ಇದ್ದಿದ್ದರೆ, ಎಲ್ಲವನ್ನೂ ಬರೆದು ಕೊಡ್ತಿದ್ದೆ'' ಎಂದಿದ್ದಾರೆ ಶಿವಣ್ಣ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಹೊಸ ಸ್ಟುಡಿಯೋದಲ್ಲಿ ನಟ ಶಿವರಾಜ್ ಕುಮಾರ್ ಅವರು ಹಾಡಿನ ರೆಕಾರ್ಡ್ ಮಾಡಿದರು. ರವಿಚಂದ್ರನ್ ನಟಿಸುತ್ತಿರುವ 'ಕನ್ನಡಿಗ' ಸಿನಿಮಾದ ಹಾಡಿಗೆ ಶಿವಣ್ಣ ದನಿಯಾದರು. ಆ ಸಮಯದಲ್ಲಿ ಎದುರಾದ ಮಾಧ್ಯಮಗಳೊಟ್ಟಿಗೆ ಶಿವಣ್ಣ ಮೇಲಿನಂತೆ ಮಾತನಾಡಿದ್ದಾರೆ.
ಶಿವರಾಜ್ ಕುಮಾರ್ ಅವರು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ. ರೈತ ಹೋರಾಟದ ಬಗ್ಗೆ ಮಾತನಾಡಲು ಬಾಲಿವುಡ್ ನಟರೇ ಭಯ ಪಡುತ್ತಿರುವ ಹೊತ್ತಿನಲ್ಲಿ ಶಿವಣ್ಣ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿರುವುದಕ್ಕೆ ಅಭಿನಂದನೆಗಳು ವ್ಯಕ್ತವಾಗುತ್ತಿದೆ.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 05:20 pm
Bangalore Correspondent
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm