ಬ್ರೇಕಿಂಗ್ ನ್ಯೂಸ್
13-02-21 02:22 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಸೈಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಜೀವ ಬೆದರಿಕೆ ಬಂದಿದ್ದು ಈ ಸಂಬಂಧ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ.
ನಟ ಮಯೂರ್, ಎಂ ಎಸ್ ಸುಬ್ರಹ್ಮಣ್ಯಂ ಎಂಬುವವರಿಂದ ಬೇಗೂರ್ ಬಳಿಯ ಪರಂಗಿಪಾಳ್ಯದ ಬಳಿ ಸೈಟ್ ಖರೀದಿಗೆ ಮುಂದಾಗಿದ್ದು, ಇದೀಗ ರಿಜಿಸ್ಟರ್ ಮಾಡಿಸಿಕೊಂಡಿರುವ ಸೈಟ್ ಗೆ ಅಪರಿಚಿತರು ಕಾಂಪೌಂಡ್ ಹಾಕಿಕೊಂಡಿರುವುದಲ್ಲದೆ, ಇಲ್ಲಿಗೆ ಬಂದರೆ ನಿಮ್ಮನ್ನು ಸುಮ್ಮನೆ ಬಿಡಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಕಳೆದ ಜನವರಿ 22ರಂದು ಗೆಳೆಯನೊಂದಿಗೆ ಸೈಟ್ ನೋಡಲು ಪರಂಗಿಪಾಳ್ಯಕ್ಕೆ ತೆರಳಿದ್ದಾಗ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅನಂತರೆಡ್ಡಿ ಎನ್ನುವವರು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ನಿಜ ದಾಖಲಾತಿ ಅಂತ ಬೆದರಿಕೆ ಹಾಕಿದ್ದಾರೆ ಎಂದು ನಟ ಮಯೂರ್ ಪಟೇಲ್ ಆರೋಪಿಸಿದ್ದಾರೆ.
ಈ ಸಂಬಂಧ ಹೆಚ್ ಎಸ್ ಆರ್ ಲೇ ಔಟ್ ನಲ್ಲಿ ಅನಂತರೆಡ್ಡಿ ಮತ್ತು ಮಂಜುನಾಥ್ ರೆಡ್ಡಿ ವಿರುದ್ಧ ಮಯೂರ್ ಪಟೇಲ್ ದೂರು ನೀಡಿದ್ದಾರೆ. 'ಅನಂತರೆಡ್ಡಿಯನ್ನು ಎಂಬುವವರನ್ನು ಸಂಪರ್ಕಿಸಿದಾಗ ಆ ಜಾಗ ನಾನು ನನ್ನ ಮಗನ ಹೆಸರಿಗೆ ಮಾಡಿದ್ದೇನೆ. ಅಲ್ಲಿಗೆ ಯಾರನ್ನು ಬರಲು ಬಿಡಲ್ಲ. ನಾನು ಆ ಜಾಗಕ್ಕೆ ಬಾ, ಆಗ ನಾವು ಯಾರು ಎಂದು ಗೊತ್ತಾಗುತ್ತೆ ಎಂದು ಬೆದರಿಕೆ ಹಾಕಿದ್ದಾರೆ' ಎಂದು ಮಯೂರ್ ದೂರಿನಲ್ಲಿ ತಿಳಿಸಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm