ಬ್ರೇಕಿಂಗ್ ನ್ಯೂಸ್
13-02-21 02:30 pm Source: FILMIBEAT Bharath Kumar K ಸಿನಿಮಾ
ಮದುವೆ ಆದ್ಮೇಲೆ ಚಿತ್ರರಂಗದಿಂದ ಹಿಂದೆ ಸರಿದಿದ್ದ ನಟಿ ಶಾಲಿನಿ ಅಜಿತ್ ಮತ್ತೆ ಕಂಬ್ಯಾಕ್ ಮಾಡಲಿದ್ದಾರೆ ಎನ್ನುವ ಸುದ್ದಿ ಚರ್ಚೆಯಾಗುತ್ತಿದೆ. ಸುಮಾರು 20 ವರ್ಷದ ನಂತರ ಮತ್ತೆ ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ. ಮಣಿರತ್ನಂ ನಿರ್ದೇಶನ ಮಾಡಲಿರುವ ಮೆಗಾ ಚಿತ್ರದಲ್ಲಿ ಶಾಲಿನಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಶಾಲಿನಿ ನಟಿಸಲಿದ್ದಾರೆ. ಭಾರತೀಯ ಚಿತ್ರರಂಗದ ಹಲವು ಸ್ಟಾರ್ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಪ್ರಾಜೆಕ್ಟ್ಗೆ ಈಗ ಶಾಲಿನಿ ಸರ್ಪ್ರೈಸ್ ಎಂಟ್ರಿಯಾಗಿದ್ದಾರೆ.
ಹೈದರಾಬಾದ್ಗೆ ತೆರಳಲಿದ್ದಾರೆ ಶಾಲಿನಿ?
ಮೊದಲ ಹಂತದಲ್ಲಿ ಚಿತ್ರೀಕರಣ ಮುಗಿಸಿರುವ ಪೊನ್ನಿಯನ್ ಸೆಲ್ವನ್ ಸಿನಿಮಾತಂಡ ಈಗ ಎರಡನೇ ಶೆಡ್ಯೂಲ್ ಆರಂಭಿಸಿದೆ. ಸದ್ಯದಲ್ಲೇ ಅಜಿತ್ ಅವರ ಪತ್ನಿ ಶಾಲಿನಿ ಹೈದರಾಬಾದ್ಗೆ ತೆರಳಿದ್ದು, ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಸದ್ಯಕ್ಕೆ ಪಾತ್ರದ ಬಗ್ಗೆ ಹೆಚ್ಚು ಮಾಹಿತಿ ಬಹಿರಂಗವಾಗಿಲ್ಲವಾದರೂ ಇದೊಂದು ಪ್ರಮುಖ ಪಾತ್ರ ಎಂದು ಹೇಳಲಾಗಿದೆ.

ಶಾಲಿನಿ ಕೊನೆಯ ಚಿತ್ರ ಯಾವುದು?
2000ನೇ ಇಸವಿಯಲ್ಲಿ ನಟ ಅಜಿತ್ ಅವರ ಕೈಹಿಡಿದ ಶಾಲಿನಿ ವೈವಾಹಿಕ ಜೀವನ ಆರಂಭಿಸಿದರು. 2001ರಲ್ಲಿ ಬಿಡುಗಡೆಯಾಗಿದ್ದ 'ಪರಿಯಾಧ ವಾರಂ ವೇಂಡುಂ' (Piriyadha Varam Vendum) ಚಿತ್ರದಲ್ಲಿ ಕೊನೆದಾಗಿ ಶಾಲಿನಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ತಮಿಳು ನಟ ಪ್ರಶಾಂತ್ ನಾಯಕರಾಗಿದ್ದರು.

ಶಾಲಿನಿ ಸಿನಿಮಾಗಳು ಕುರಿತು
ಶಾಲಿನಿ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದ್ದರು. ತೆಲುಗು, ತಮಿಳು, ಕನ್ನಡ ಹಾಗು ಮಲಯಾಳಂ ಭಾಷೆಯಲ್ಲಿ ಬಾಲನಟಿಯಾಗಿ ಸಿನಿ ಜರ್ನಿ ಆರಂಭಿಸಿದ್ದರು. 1986ರಲ್ಲಿ ರಿಲೀಸ್ ಆಗಿದ್ದ ವಿಷ್ಣುವರ್ಧನ್ ಅವರ ಚಿತ್ರ ''ಈ ಜೀವ ನಿನಗಾಗಿ'' ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಪುಟ್ಟ ಬಾಲಕಿ ಇದೇ ಶಾಲಿನಿ. 1997ರಲ್ಲಿ ಮಲಯಾಳಂ ಚಿತ್ರದಲ್ಲಿ ಚೊಚ್ಚಲ ಬಾರಿಗೆ ನಾಯಕಿಯಾಗಿ ನಟಿಸಿದ್ದರು.

ಪೊನ್ನಿಯನ್ ಸೆಲ್ವನ್ ಚಿತ್ರದ ಕುರಿತು
ಮಣಿರತ್ನಂ ಅವರ ಮೆಗಾಪ್ರಾಜೆಕ್ಟ್ನಲ್ಲಿ ನಟಿ ತ್ರಿಷಾ, ಐಶ್ವರ್ಯ ರೈ, ಜಯಂ ರವಿ, ಕಾರ್ತಿ, ಅಮಿತಾಭ್ ಬಚ್ಚನ್, ಚಿಯಾನ್ ವಿಕ್ರಂ, ಶೋಭಿತಾ, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm