ಬ್ರೇಕಿಂಗ್ ನ್ಯೂಸ್
14-02-21 10:03 pm Prajwal Cinema Correspondent ಸಿನಿಮಾ
ಬೆಂಗಳೂರು, ಫೆ.14: ಭಾರೀ ಪೋಸ್ಟರ್ ನಿಂದಲೇ ಸದ್ದು ಮಾಡಿದ್ದ ಬಹುಭಾಷಾ ನಟ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ʻರಾಧೆ ಶ್ಯಾಮ್ʼ ತೆರೆಗೆ ಬರಲು ಸಿದ್ಧವಾಗಿದ್ದು ಇದೇ ಜುಲೈ 30ಕ್ಕೆ ರಿಲೀಸ್ ಆಗಲು ದಿನಾಂಕ ಫಿಕ್ಸ್ ಆಗಿದೆ. ಪ್ರೇಮಿಗಳ ನಡುವಿನ ವಿಭಿನ್ನ ಕತೆಯನ್ನು ಹೊಂದಿರುವ ರಾಧೆ ಶ್ಯಾಮ ಚಿತ್ರದ ಟೀಸರ್ ಅನ್ನು ವ್ಯಾಲಂಟೈನ್ಸ್ ಡೇ ದಿನವೇ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ.

ರೋಮ್ ದೇಶದ ಅತ್ಯಂತ ರಮಣೀಯ ಪ್ರದೇಶವೊಂದರ ದೃಶ್ಯಗಳೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ರೊಮೇನಿಯನ್ ರೈಲ್ವೆ ನಿಲ್ದಾಣದಲ್ಲಿ ಜನಸಮೂಹದ ನಡುವೆ ಪ್ರಭಾಸ್, ಪೂಜಾ ಹೆಗ್ಡೆಯನ್ನ ಹುಡುಕುತ್ತಾ ಇಟಾಲಿಯನ್ ಭಾಷೆಯಲ್ಲಿ 'Sei Un Angelo? Devo Morire per incontrarti? ಎಂದು ಕರೆಯುವುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತದೆ. ಆ ನಂತರ ಇಬ್ಬರ ನಡುವಿನ ಪ್ರೀತಿಯ ಸಂಭಾಷಣೆ ಟೀಸರ್ ಹೈಲೈಟ್.
ಸದಾ ಆಕರ್ಷಕವಾಗಿರುವ ರೋಮ್ ಪಟ್ಟಣ ಮತ್ತು ಅಲ್ಲಿನ ಅರಣ್ಯದ ಸುಂದರ ಪ್ರದೇಶಗಳಲ್ಲಿ ʻರಾಧೆ ಶ್ಯಾಮ್ʼ ಚಿತ್ರೀಕರಣಗೊಂಡಿದ್ದು, ಚಿತ್ರರಸಿಕರಿಗೆ ರಸದೌತಣ ನೀಡಲಿದೆ. ಇದರ ಝಲಕ್ ಅನ್ನು ಮೊದಲ ವಿಡಿಯೋದ ಮೂಲಕ ಪ್ರೇಕ್ಷಕರಿಗೆ ತೋರಿಸಿಕೊಟ್ಟಿದೆ. ಈ ದಶಕದ ಅತಿದೊಡ್ಡ ಪ್ರೇಮಕಥೆ ಅಂತಲೇ ಬಿಂಬಿತವಾಗಿರೋ ʻರಾಧೆ ಶ್ಯಾಮ್ʼ ಬಹುಭಾಷಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಡಾ.ಯು.ವಿ. ಕೃಷ್ಣಂ ರಾಜು ಮತ್ತು ಗೋಪಿಕೃಷ್ಣ ಚಲನಚಿತ್ರಗಳನ್ನು ಪ್ರಸ್ತುತ ಪಡಿಸಿದ ರಾಧಾಕೃಷ್ಣ ಕುಮಾರ್ ಈ ಚಿತ್ರಕ್ಕೂ ನಿರ್ದೇಶಕರು. ಯುವಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರದಲ್ಲಿ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಮುಖ್ಯ ಪಾತ್ರದಲ್ಲಿದ್ದಾರೆ.
ಚಿತ್ರವನ್ನು ವಂಶಿ, ಪ್ರಮೋದ್ ಮತ್ತು ಪ್ರಸೀಡಾ ನಿರ್ಮಿಸುತ್ತಿದ್ದಾರೆ.
This Valentines, let us celebrate love with the biggest announcement of the year! ☺️💕 #RadheShyam to release in a theatre near you on 30th July! 💥💥 #ValentinesWithRS
— Radhe Shyam (@RadheShyamFilm) February 14, 2021
Telugu : https://t.co/Dh687qoC69
Hindi : https://t.co/Xzqp4v4aCJ
Tamil : https://t.co/fl6zREDVFK pic.twitter.com/TFo4ttCEqF
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am