ಬ್ರೇಕಿಂಗ್ ನ್ಯೂಸ್
19-02-21 04:40 pm Source: FILMIBEAT ಸಿನಿಮಾ
ರಾಜ್ಯಾದ್ಯಂತ ಪೊಗರು ಸಿನಿಮಾ ಇಂದು ಬಿಡುಗಡೆ ಆಗಿದೆ, ಅಭಿಮಾನಿಗಳು ಚಿತ್ರಮಂದಿರಗಳಿಗೆ ದಾಂಗುಡಿ ಇಟ್ಟಿದ್ದಾರೆ. ಆದರೆ ಮೈಸೂರಿನ ಧ್ರುವ ಸರ್ಜಾ ಅಭಿಮಾನಿಗಳು ಮಾತ್ರ ನಿರಾಸೆ ಅನುಭವಿಸುವಂತಾಗಿದೆ.
ಕೊರೊನಾ ಲಾಕ್ ಡೌನ್ ಬಳಿಕ ಬಿಗ್ ಬಜೆಟ್ ಆಗಿರುವ ಪೊಗರು ಸಿನಿಮಾ ಮೈಸೂರಿನ ಮಲ್ಟಿಪ್ಲೆಕ್ಸ್ ಹೊರತು ಪಡಿಸಿ ಸಿಂಗಲ್ ಸ್ಕ್ರೀನ್ ನಲ್ಲಿ ಪ್ರದರ್ಶನವಾಗಿಲ್ಲ. ಕಟೌಟ್ ಕಟ್ಟಿ, ಹಾರ ಹಾಕಿ, ಅಭಿಷೇಕ ಮಾಡಿ ಮಾಸ್ ಆಗಿ ಮಾಸ್ ಹೀರೋ ಧ್ರುವ ಸರ್ಜಾ ಸಿನಿಮಾವನ್ನು ಸ್ವಾಗತಿಸುವ ಅವಕಾಶ ಧ್ರುವ ಅಭಿಮಾನಿಗಳಿಗೆ ಕೈತಪ್ಪಿದೆ.
ತೆರಿಗೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವವರೆಗೂ ಚಿತ್ರಮಂದಿರ ಪ್ರಾರಂಭವಾಗುವುದಿಲ್ಲ ಎಂದು ಚಿತ್ರಮಂದಿರ ಒಕ್ಕೂಟ ತಿಳಿಸಿದ್ದು, ಯಾವುದೇ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೆರೆಯದ ಕಾರಣ 'ಪೊಗರು' ಸಿನಿಮಾ ಪ್ರದರ್ಶನವಾಗಿಲ್ಲ.
ಹೀಗಾಗಿ, ಮೈಸೂರು ನಗರದ ಪದ್ಮ ಚಿತ್ರಮಂದಿರ ಹೊರತುಪಡಿಸಿ ಗಾಯತ್ರಿ, ಲಕ್ಷ್ಮಿ, ಸರಸ್ವತಿ, ಪ್ರಭಾ, ಸ್ಟರ್ಲಿಂಗ್, ಲಿಡೋ ಸೇರಿದಂತೆ ಬಹುತೇಕ ಸಿಂಗಲ್ ಸ್ಕ್ರೀನ್ ಗಳಲ್ಲಿ ಚಿತ್ರಪ್ರದರ್ಶನ ಇಲ್ಲದಿರುವುದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.
ಮಲ್ಟಿಫ್ಲೆಕ್ಸ್ಗಳಲ್ಲಿ ಮಾತ್ರವೇ 'ಪೊಗರು' ಬಿಡುಗಡೆ ಆಗಿದ್ದು, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಫ್ಲೆಕ್ಸ್ಗಳಲ್ಲಿ ಟಿಕೆಟ್ ದರ ಹೆಚ್ಚಿಗಿರುವುದು ಹಲವು ಸಿನಿಮಾ ಪ್ರೇಮಿಗಳಿಗೆ ಸಮಸ್ಯೆ ಆಗಿದೆ. ಪೊಗರು ಸಿನಿಮಾ ಬಿಗ್ ಬಜೆಟ್ ಸಿನಿಮಾ ಆಗಿದ್ದು ಧ್ರುವ ಸರ್ಜಾ , ರಶ್ಮಿಕಾ ಮಂದಣ್ಣ, ರಾಘವೇಂದ್ರ ರಾಜಕುಮಾರ್, ಮಯೂರಿ, ಡಾಲಿ ಧನಂಜಯ್, ಸೇರಿ ಬಹುದೊಡ್ಡ ತಾರಾಬಳಗವನ್ನೇ ಹೊಂದಿದೆ. ಬರೋಬ್ಬರಿ ಮೂರು ವರ್ಷಗಳ ಬಳಿಕ ಧ್ರುವ ನಟನೆಯ ಸಿನಿಮಾವೊಂದು ರಿಲೀಸ್ ಆಗಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm