ಬ್ರೇಕಿಂಗ್ ನ್ಯೂಸ್
21-02-21 11:39 am Source: FILMIBEAT Manjunatha C ಸಿನಿಮಾ
ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತೆ ಕನ್ನಡಿಗರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ. ಈ ಹಿಂದೆ ಕನ್ನಡ ಭಾಷೆ ಬರುವುದಿಲ್ಲವೆಂದು ಹೇಳಿ ಬಹುವಾಗಿ ಟ್ರೋಲ್ ಆಗಿದ್ದ ರಶ್ಮಿಕಾ ಮಂದಣ್ಣ ಈ ಬಾರಿ ಸಿನಿಮಾ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ 'ಪೊಗರು' ಸಿನಿಮಾ ಫೆಬ್ರವರಿ 19 ರಂದು ಬಿಡುಗಡೆ ಆಗಿದೆ. ಆದರೆ ರಶ್ಮಿಕಾ ಮಂದಣ್ಣ ಸಿನಿಮಾ ಬಗ್ಗೆ ಒಂದೇ ಒಂದು ಪೋಸ್ಟ್ ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಮಂದಣ್ಣ ಬಹು ಸಕ್ರಿಯರಾಗಿರುತ್ತಾರೆ. ತಮ್ಮ ಎಲ್ಲ ಸಿನಿಮಾಗಳ ಬಗ್ಗೆ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಬಾಲಿವುಡ್ನ ರ್ಯಾಪ್ ಹಾಡಿನ ವಿಡಿಯೋ, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದರು. ಆದರೆ ಪೊಗರು ಸಿನಿಮಾ ಬಗ್ಗೆ ಒಂದು ಪೋಸ್ಟ್ ಸಹ ಹಾಕಿಲ್ಲ. ಕನಿಷ್ಟ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಿಲ್ಲ.
ಒಂದು ದಿನ ಪ್ರಚಾರಕ್ಕಾಗಿ ಬಂದ ರಶ್ಮಿಕಾ ಮಂದಣ್ಣ, ಸಾಲಾಗಿ ಟಿವಿಗಳಿಗೆ ಸಂದರ್ಶನವನ್ನು ನೀಡಿ ತೆರಳಿದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಯಾವ ಪೋಸ್ಟ್ ಸಹ ಮಾಡಲಿಲ್ಲ. ರಶ್ಮಿಕಾ ಪ್ರಸ್ತುತ ತೆಲುಗು, ತಮಿಳು, ಹಿಂದಿಯ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇನ್ನೂ ಚಿತ್ರೀಕರಣ ಹಂತದಲ್ಲಿರುವಾಗಲೇ ಸಿನಿಮಾಗಳ ಬಗ್ಗೆ ಸಾಕಷ್ಟು ಪೋಸ್ಟ್ಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಕನ್ನಡದ ಸಿನಿಮಾ ಬಗ್ಗೆ ಏಕೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಪ್ರಶ್ನಿಸಿದ್ದಾರೆ. ರಶ್ಮಿಕಾ ಗೆ 'ಪೊಗರು' ಚಿತ್ರದ ಬಗ್ಗೆ ಮಾತ್ರ ಅಸಡ್ಡೆಯೋ ಅಥವಾ ಕನ್ನಡದ ಬಗ್ಗೆಯೇ ಅಸಡ್ಡೆಯೇ ಗೊತ್ತಿಲ್ಲ. ನಟಿ ರಶ್ಮಿಕಾ ಮಂದಣ್ಣ ತೆಲುಗಿನ ಪುಷ್ಪ, ಹಿಂದಿಯ ಮಿಷನ್ ಮಜ್ನು ಹಾಗೂ ಇನ್ನೂ ಹೆಸರಿಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಆ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ಇರಲಿದ್ದಾರೆ.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm