ಬ್ರೇಕಿಂಗ್ ನ್ಯೂಸ್
21-02-21 11:39 am Source: FILMIBEAT Manjunatha C ಸಿನಿಮಾ
ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತೆ ಕನ್ನಡಿಗರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ. ಈ ಹಿಂದೆ ಕನ್ನಡ ಭಾಷೆ ಬರುವುದಿಲ್ಲವೆಂದು ಹೇಳಿ ಬಹುವಾಗಿ ಟ್ರೋಲ್ ಆಗಿದ್ದ ರಶ್ಮಿಕಾ ಮಂದಣ್ಣ ಈ ಬಾರಿ ಸಿನಿಮಾ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ 'ಪೊಗರು' ಸಿನಿಮಾ ಫೆಬ್ರವರಿ 19 ರಂದು ಬಿಡುಗಡೆ ಆಗಿದೆ. ಆದರೆ ರಶ್ಮಿಕಾ ಮಂದಣ್ಣ ಸಿನಿಮಾ ಬಗ್ಗೆ ಒಂದೇ ಒಂದು ಪೋಸ್ಟ್ ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಮಂದಣ್ಣ ಬಹು ಸಕ್ರಿಯರಾಗಿರುತ್ತಾರೆ. ತಮ್ಮ ಎಲ್ಲ ಸಿನಿಮಾಗಳ ಬಗ್ಗೆ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಬಾಲಿವುಡ್ನ ರ್ಯಾಪ್ ಹಾಡಿನ ವಿಡಿಯೋ, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದರು. ಆದರೆ ಪೊಗರು ಸಿನಿಮಾ ಬಗ್ಗೆ ಒಂದು ಪೋಸ್ಟ್ ಸಹ ಹಾಕಿಲ್ಲ. ಕನಿಷ್ಟ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಿಲ್ಲ.
ಒಂದು ದಿನ ಪ್ರಚಾರಕ್ಕಾಗಿ ಬಂದ ರಶ್ಮಿಕಾ ಮಂದಣ್ಣ, ಸಾಲಾಗಿ ಟಿವಿಗಳಿಗೆ ಸಂದರ್ಶನವನ್ನು ನೀಡಿ ತೆರಳಿದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಯಾವ ಪೋಸ್ಟ್ ಸಹ ಮಾಡಲಿಲ್ಲ. ರಶ್ಮಿಕಾ ಪ್ರಸ್ತುತ ತೆಲುಗು, ತಮಿಳು, ಹಿಂದಿಯ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇನ್ನೂ ಚಿತ್ರೀಕರಣ ಹಂತದಲ್ಲಿರುವಾಗಲೇ ಸಿನಿಮಾಗಳ ಬಗ್ಗೆ ಸಾಕಷ್ಟು ಪೋಸ್ಟ್ಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಕನ್ನಡದ ಸಿನಿಮಾ ಬಗ್ಗೆ ಏಕೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಪ್ರಶ್ನಿಸಿದ್ದಾರೆ. ರಶ್ಮಿಕಾ ಗೆ 'ಪೊಗರು' ಚಿತ್ರದ ಬಗ್ಗೆ ಮಾತ್ರ ಅಸಡ್ಡೆಯೋ ಅಥವಾ ಕನ್ನಡದ ಬಗ್ಗೆಯೇ ಅಸಡ್ಡೆಯೇ ಗೊತ್ತಿಲ್ಲ. ನಟಿ ರಶ್ಮಿಕಾ ಮಂದಣ್ಣ ತೆಲುಗಿನ ಪುಷ್ಪ, ಹಿಂದಿಯ ಮಿಷನ್ ಮಜ್ನು ಹಾಗೂ ಇನ್ನೂ ಹೆಸರಿಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಆ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ಇರಲಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm