ಬ್ರೇಕಿಂಗ್ ನ್ಯೂಸ್
21-02-21 11:48 am Source: FILMIBEAT Shruthi Gk ಸಿನಿಮಾ
ಟಾಲಿವುಡ್ ನ ಮೆಗಾಸ್ಟಾರ್ ಚಿರಂಜೀವಿ ಮತ್ತು ಪತ್ನಿ ಸುರೇಖಾ ದಂಪತಿಗೆ ಇಂದು ವಿಶೇಷವಾದ ದಿನ. ಹೌದು, ಚಿರಂಜೀವಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಿನವಿದು. 1980ರಲ್ಲಿ ಅಂದರೆ 42 ವರ್ಷಗಳ ಹಿಂದೆ ಮೆಗಾಸ್ಟಾರ್, ಸುರೇಖಾ ಜೊತೆ ಹಸೆಮಣೆ ಏರಿದ್ದಾರೆ. 42ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಚಿರಂಜೀವಿ ದಂಪತಿ ಕುಟುಂಬದ ಜೊತೆ ಸಂಭ್ರಮಿಸಿದ್ದಾರೆ. ಟಾಲಿವುಡ್ ನ ಈ ಸುಂದರ ಜೋಡಿಗೆ ಅಭಿಮಾನಿಗಳಿಂದ ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ವಿಶೇಷ ಎಂದರೆ ಚಿರಂಜೀವಿ ಪ್ರೀತಿಯ ಪುತ್ರ ರಾಮ್ ಚರಣ್ ತಂದೆ-ತಾಯಿಯ ವಿವಾಹ ವಾರ್ಷಿಕೋತ್ಸವಕ್ಕೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಚಿರಂಜೀವಿ ಮತ್ತು ಸುರೇಖಾ ಅವರ ಸುಂದರ ಫೋಟೋವನ್ನು ಶೇರ್ ಮಾಡಿ, ದೊಡ್ಡ ಶಕ್ತಿ ಎಂದು ಹೇಳಿದ್ದಾರೆ. 'ನನ್ನ ದೊಡ್ಡ ಶಕ್ತಿ. ನಿಮ್ಮಿಬ್ಬರಿಗೂ 42ನೇ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು' ಎಂದು ಹೇಳಿದ್ದಾರೆ.
ಚಿರಂಜೀವಿ ಪತ್ನಿ ಸುರೇಖಾ ಚಿತ್ರರಂಗದಿಂದ ದೂರ ಇದ್ದರೂ ಪತಿಯ ಸಿನಿ ಜೀವನಕ್ಕೆ ಆಧಾರಸ್ತಂಭವಾಗಿದ್ದಾರೆ. ಚಿರಂಜೀವಿ ಮತ್ತು ಸುರೇಖಾ ದಂಪತಿಗೆ ಮೂವರು ಮಕ್ಕಳು. ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ. ಪುತ್ರ ರಾಮ್ ಚರಣ್ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದು, ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದಾರೆ.
ಚಿರಂಜೀವಿ ಸದ್ಯ ಆಚಾರ್ಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಸಾಕಷ್ಟು ಚಿತ್ರೀಕರಣ ಮುಗಿಸಿದ್ದಾರೆ. ಈ ಸಿನಿಮಾ ಬಳಿಕ ಚಿರಂಜೀವಿ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಪುತ್ರ ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಳಿಕ ನಿರ್ದೇಶಕ ಶಂಕರ್ ಜೊತೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm