ಬ್ರೇಕಿಂಗ್ ನ್ಯೂಸ್
22-02-21 03:48 pm Source: FILMIBEAT Bharath Kumar K ಸಿನಿಮಾ
ಕನ್ನಡದ ಹಿರಿಯ ನಿರ್ದೇಶಕ ಎಸ್ ನಾರಾಯಣ್ ಅವರ ಮನೆ ಮದುವೆ ಸಂಭ್ರಮದಿಂದ ಕೂಡಿದೆ. ನಟ, ನಿರ್ದೇಶಕ, ನಿರ್ಮಾಪಕ ಎಸ್ ನಾರಾಯಣ್ ಅವರ ಪುತ್ರ ಪವನ್ ಕುಮಾರ್ ಇಂದು ದಾಂಪತ್ಯ ಜೀವನ ಆರಂಭಿಸಿದ್ದಾರೆ.
ಫೆಬ್ರವರಿ 21ರ ಬೆಳಗ್ಗೆ 7.30 ರಿಂದ 8.30 ಗಂಟೆಗೆ ನಡೆದ ಶುಭ ಲಗ್ನದಲ್ಲಿ ಪವಿತ್ರಾ ಅವರನ್ನು ಪವನ್ ಕುಮಾರ್ ವರಿಸಿದ್ದಾರೆ. ನಂತರ 10 ಗಂಟೆಗೆ ಆರತಕ್ಷತೆ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು.
ಎಸ್ ನಾರಾಯಣ್ ಅವರ ಪುತ್ರನ ವಿವಾಹಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಗಣ್ಯರು ಆಗಮಿಸಿದ್ದರು. ಸಚಿವ ಗೋಪಾಲಯ್ಯ ಸಹ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಚಿತ್ರರಂಗದಿಂದಲೂ ಅನೇಕ ಗಣ್ಯರು ಪವನ್ ಕುಮಾರ್ ಮದುವೆಗೆ ಆಗಮಿಸಿ ನವಜೋಡಿಗೆ ಶುಭಹಾರೈಸಿದ್ದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ನಟ ಶರಣ್, ಶ್ರೀಮುರಳಿ, ಸುಧಾರಾಣಿ, ಮಾಳವಿಕಾ ಅವಿನಾಶ್, ಮುಖ್ಯಮಂತ್ರಿ ಚಂದ್ರು, ಅಮೂಲ್ಯ ಅವರು ಆರತಕ್ಷತೆಯಲ್ಲಿ ಭಾಗಿಯಾಗಿದ್ದರು.
ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟ ಆದಿತ್ಯ, ಸುಂದರ್ ರಾಜ್, ಪ್ರಮಿಳಾ ಜೋಶಾಯ್ ಹಾಗೂ ಹಿರಿಯ ನಟ ದೇವರಾಜ್ ಸೇರಿದಂತೆ ಹಲವರು ಎಸ್ ನಾರಾಯಣ್ ಪುತ್ರನ ಮದುವೆಯಲ್ಲಿ ಪಾಲ್ಗೊಂಡಿದ್ದರು.
ಅಂದ್ಹಾಗೆ, ಪವನ್ ಕುಮಾರ್ 'ರತ್ನ' ಎಂಬ ಸಿನಿಮಾದಲ್ಲಿ ನಾಯಕನಟನಾಗಿ ನಟಿಸಿದ್ದರು. ಅದಾದ ಬಳಿಕ ನವಮಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು.
This News Article is a Copy of FILMIBEAT
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am