ಬ್ರೇಕಿಂಗ್ ನ್ಯೂಸ್
17-08-20 07:21 pm Headline Karnataka News Network ಸಿನಿಮಾ
ನವದೆಹಲಿ: ಹಿಂದಿ, ಮರಾಠಿ ಭಾಷೆಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ, ನಟ ನಿಶಿಕಾಂತ್ ಕಾಮತ್ (50ವರ್ಷ) ಸೋಮವಾರ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಿಶಿಕಾಂತ್ ಕಾಮತ್ ಹೈದರಾಬಾದ್ ನ ಗಚ್ಚಿಬೊಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 12ರಂದು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಸೋಮವಾರ ಬೆಳಗ್ಗೆಯೇ ನಿಧನರಾಗಿದ್ದಾರೆಂಬ ಸುದ್ದಿ ಹಬ್ಬಿದ್ದರಿಂದ ಎಐಜಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿ, ನಿಶಿಕಾಂತ್ ಅವರು ವೆಂಟಿಲೇಟರ್ ನಲ್ಲಿ ಇದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿತ್ತು.
2008ರ ‘ಮುಂಬೈ ಮೇರಿ ಜಾನ್’ ಸಿನಿಮಾದ ಮೂಲಕ ನಟ - ನಿರ್ದೇಶಕನಾಗಿ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದರು. ’ದೊಂಬಿವಾಲಿ ಫಾಸ್ಟ್’, ‘ಮುಂಬೈ ಮೇರಿ ಜಾನ್’, ‘ರಾಕಿ ಹ್ಯಾಂಡ್ಸಮ್’, ‘ಫೋರ್ಸ್’, ‘ಮದಾರಿ’, ‘ದೃಶ್ಯಂ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ‘ಡ್ಯಾಡಿ’, ‘ರಾಕಿ ಹ್ಯಾಂಡ್ಸಮ್’, ‘ಜ್ಯೂಲಿ 2‘ ಹಾಗೂ ‘ಭಾವೇಶ್ ಜೋಶಿ’ ಸಿನಿಮಾಗಳಲ್ಲಿ ತಮ್ಮ ನಟನಾ ಚಾತುರ್ಯವನ್ನು ತೋರಿದ್ದರು ನಿಶಿಕಾಂತ್. ಸಿನಿಮಾಗಳಿಗೆ ಮಾತ್ರ ತಮ್ಮನ್ನು ಸೀಮಿತವಾಗಿರಿಸಿಕೊಳ್ಳದ ಇವರು ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದರು.
ಗೆಳೆಯ ನಿಶಿಕಾಂತ್ ಕಾಮತ್ ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಟ ರಿತೇಶ್ ದೇಶ್ ಮುಖ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಿತೇಶ್ ನಟಿಸಿ, ನಿರ್ಮಾಣ ಮಾಡಿದ್ದ “ಲಾಯಿ ಭಾರಿ ಮರಾಠಿ ಸಿನಿಮಾವನ್ನು ನಿಶಿಕಾಂತ್ ನಿರ್ದೇಶಿಸಿದ್ದರು. ಈ ಸಿನಿಮಾ ಮರಾಠಿಯಲ್ಲಿ ಸೂಪರ್ ಹಿಟ್ ಆಗಿತ್ತು.
I will miss you my friend. #NishikantKamat Rest In Peace. 🙏🏽 pic.twitter.com/cqEeLbKJPM
— Riteish Deshmukh (@Riteishd) August 17, 2020
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm