ಬ್ರೇಕಿಂಗ್ ನ್ಯೂಸ್
23-02-21 03:23 pm Source: FILMIBEAT Manjunatha C ಸಿನಿಮಾ
'ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ 'ದಿಯಾ' ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದ ನಟನೆಗೆ ಧನಂಜಯ್ ಅತ್ಯುತ್ತಮ ನಟ, 'ದಿಯಾ' ಸಿನಿಮಾದ ಅತ್ಯುತ್ತಮ ನಟನೆಗೆ ಖುಷಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಂದಿದೆ.
ಭಾನುವಾರ ಸಂಜೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ನಡೆದಿದ್ದು, 'ಆಕ್ಟ್-1978' ಸಿನಿಮಾದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. 2020 ರಲ್ಲಿ ಬಿಡುಗಡೆ ಆದ ಅತ್ಯುತ್ತಮ ಸಿನಿಮಾಗಳನ್ನು ಸಿನಿಮಾ ಪತ್ರಕರ್ತರು ನೋಡಿ 21 ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ನಟ, ನಟಿ, ತಂತ್ರಜ್ಞರನ್ನು ಆಯ್ಕೆ ಮಾಡಿದ್ದಾರೆ.

'ಚಂದನವನ ಫಿಲಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ ಅಚ್ಯುತ್ ಕುಮಾರ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ, ತಾರಾ ಅನುರಾಧಾಗೆ ಶಿವಾರ್ಜುನ ಸಿನಿಮಾಕ್ಕಾಗಿ ಪೋಷಕ ನಟಿ ಪ್ರಶಸ್ತಿ, ಅತ್ಯುತ್ತಮ ಸಂಗೀತ ದಿಯಾ ಗಾಗಿ ಅಜನೀಶ್ ಲೋಕನಾಥ್, 'ಮರಳಿ ಮನಸ್ಸಾಗಿದೆ' ಹಾಡಿಗೆ ಅತ್ಯುತ್ತಮ ಗಾಯಕ ಸಂಜಿತ್ ಹೆಗಡೆಗೆ ಪ್ರಶಸ್ತಿ, ದಿಯಾ ಸಿನಿಮಾದ ಹಾಡಿಗಾಗಿ ಚಿನ್ಮಯಿಗೆ ಪ್ರಶಸ್ತಿ ದೊರೆತಿದೆ.
ಸಂಗೀತ ನಿರ್ದೇಶನ ವಿಭಾಗದಲ್ಲಿ ರಘು ದೀಕ್ಷಿತ್ ಗೆ ಪ್ರಶಸ್ತಿ ದೊರೆತಿದೆ. ಮನುಷ್ಯೇತರ ವಿಭಾಗವೂ ಒಂದಿದ್ದು, ಆ ವಿಭಾಗದಲ್ಲಿ 'ನಾನು ಮತ್ತು ಗುಂಡ' ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಸಿಂಭಾ ಗೆ ಆ ಪ್ರಶಸ್ತಿ ನೀಡಲಾಗಿದೆ. ಆ ಸಿಂಭಾ ನಾಯಿಯು, ಮಲಯಾಳಂ ನ 'ಬೆಂಗಳೂರು ಡೇಸ್', 'ಗುಲ್ಟು', 'ಶಿವಾಜಿ ಸೂರತ್ಕಲ್' ಸಿನಿಮಾದಲ್ಲಿಯೂ ಪಾತ್ರವಹಿಸಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm