ಬ್ರೇಕಿಂಗ್ ನ್ಯೂಸ್
23-02-21 03:23 pm Source: FILMIBEAT Manjunatha C ಸಿನಿಮಾ
'ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ 'ದಿಯಾ' ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದ ನಟನೆಗೆ ಧನಂಜಯ್ ಅತ್ಯುತ್ತಮ ನಟ, 'ದಿಯಾ' ಸಿನಿಮಾದ ಅತ್ಯುತ್ತಮ ನಟನೆಗೆ ಖುಷಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಂದಿದೆ.
ಭಾನುವಾರ ಸಂಜೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ನಡೆದಿದ್ದು, 'ಆಕ್ಟ್-1978' ಸಿನಿಮಾದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. 2020 ರಲ್ಲಿ ಬಿಡುಗಡೆ ಆದ ಅತ್ಯುತ್ತಮ ಸಿನಿಮಾಗಳನ್ನು ಸಿನಿಮಾ ಪತ್ರಕರ್ತರು ನೋಡಿ 21 ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ನಟ, ನಟಿ, ತಂತ್ರಜ್ಞರನ್ನು ಆಯ್ಕೆ ಮಾಡಿದ್ದಾರೆ.

'ಚಂದನವನ ಫಿಲಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ ಅಚ್ಯುತ್ ಕುಮಾರ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ, ತಾರಾ ಅನುರಾಧಾಗೆ ಶಿವಾರ್ಜುನ ಸಿನಿಮಾಕ್ಕಾಗಿ ಪೋಷಕ ನಟಿ ಪ್ರಶಸ್ತಿ, ಅತ್ಯುತ್ತಮ ಸಂಗೀತ ದಿಯಾ ಗಾಗಿ ಅಜನೀಶ್ ಲೋಕನಾಥ್, 'ಮರಳಿ ಮನಸ್ಸಾಗಿದೆ' ಹಾಡಿಗೆ ಅತ್ಯುತ್ತಮ ಗಾಯಕ ಸಂಜಿತ್ ಹೆಗಡೆಗೆ ಪ್ರಶಸ್ತಿ, ದಿಯಾ ಸಿನಿಮಾದ ಹಾಡಿಗಾಗಿ ಚಿನ್ಮಯಿಗೆ ಪ್ರಶಸ್ತಿ ದೊರೆತಿದೆ.
ಸಂಗೀತ ನಿರ್ದೇಶನ ವಿಭಾಗದಲ್ಲಿ ರಘು ದೀಕ್ಷಿತ್ ಗೆ ಪ್ರಶಸ್ತಿ ದೊರೆತಿದೆ. ಮನುಷ್ಯೇತರ ವಿಭಾಗವೂ ಒಂದಿದ್ದು, ಆ ವಿಭಾಗದಲ್ಲಿ 'ನಾನು ಮತ್ತು ಗುಂಡ' ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಸಿಂಭಾ ಗೆ ಆ ಪ್ರಶಸ್ತಿ ನೀಡಲಾಗಿದೆ. ಆ ಸಿಂಭಾ ನಾಯಿಯು, ಮಲಯಾಳಂ ನ 'ಬೆಂಗಳೂರು ಡೇಸ್', 'ಗುಲ್ಟು', 'ಶಿವಾಜಿ ಸೂರತ್ಕಲ್' ಸಿನಿಮಾದಲ್ಲಿಯೂ ಪಾತ್ರವಹಿಸಿದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am