ಬ್ರೇಕಿಂಗ್ ನ್ಯೂಸ್
23-02-21 03:23 pm Source: FILMIBEAT Manjunatha C ಸಿನಿಮಾ
'ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ 'ದಿಯಾ' ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದ ನಟನೆಗೆ ಧನಂಜಯ್ ಅತ್ಯುತ್ತಮ ನಟ, 'ದಿಯಾ' ಸಿನಿಮಾದ ಅತ್ಯುತ್ತಮ ನಟನೆಗೆ ಖುಷಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಂದಿದೆ.
ಭಾನುವಾರ ಸಂಜೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ನಡೆದಿದ್ದು, 'ಆಕ್ಟ್-1978' ಸಿನಿಮಾದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. 2020 ರಲ್ಲಿ ಬಿಡುಗಡೆ ಆದ ಅತ್ಯುತ್ತಮ ಸಿನಿಮಾಗಳನ್ನು ಸಿನಿಮಾ ಪತ್ರಕರ್ತರು ನೋಡಿ 21 ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ನಟ, ನಟಿ, ತಂತ್ರಜ್ಞರನ್ನು ಆಯ್ಕೆ ಮಾಡಿದ್ದಾರೆ.

'ಚಂದನವನ ಫಿಲಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ ಅಚ್ಯುತ್ ಕುಮಾರ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ, ತಾರಾ ಅನುರಾಧಾಗೆ ಶಿವಾರ್ಜುನ ಸಿನಿಮಾಕ್ಕಾಗಿ ಪೋಷಕ ನಟಿ ಪ್ರಶಸ್ತಿ, ಅತ್ಯುತ್ತಮ ಸಂಗೀತ ದಿಯಾ ಗಾಗಿ ಅಜನೀಶ್ ಲೋಕನಾಥ್, 'ಮರಳಿ ಮನಸ್ಸಾಗಿದೆ' ಹಾಡಿಗೆ ಅತ್ಯುತ್ತಮ ಗಾಯಕ ಸಂಜಿತ್ ಹೆಗಡೆಗೆ ಪ್ರಶಸ್ತಿ, ದಿಯಾ ಸಿನಿಮಾದ ಹಾಡಿಗಾಗಿ ಚಿನ್ಮಯಿಗೆ ಪ್ರಶಸ್ತಿ ದೊರೆತಿದೆ.
ಸಂಗೀತ ನಿರ್ದೇಶನ ವಿಭಾಗದಲ್ಲಿ ರಘು ದೀಕ್ಷಿತ್ ಗೆ ಪ್ರಶಸ್ತಿ ದೊರೆತಿದೆ. ಮನುಷ್ಯೇತರ ವಿಭಾಗವೂ ಒಂದಿದ್ದು, ಆ ವಿಭಾಗದಲ್ಲಿ 'ನಾನು ಮತ್ತು ಗುಂಡ' ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಸಿಂಭಾ ಗೆ ಆ ಪ್ರಶಸ್ತಿ ನೀಡಲಾಗಿದೆ. ಆ ಸಿಂಭಾ ನಾಯಿಯು, ಮಲಯಾಳಂ ನ 'ಬೆಂಗಳೂರು ಡೇಸ್', 'ಗುಲ್ಟು', 'ಶಿವಾಜಿ ಸೂರತ್ಕಲ್' ಸಿನಿಮಾದಲ್ಲಿಯೂ ಪಾತ್ರವಹಿಸಿದೆ.
This News Article is a Copy of FILMIBEAT
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm