ಬ್ರೇಕಿಂಗ್ ನ್ಯೂಸ್
24-02-21 12:22 pm Source: FILMIBEAT ಸಿನಿಮಾ
ಕೆಜಿಎಫ್ ಚಾಪ್ಟರ್ 2 ಚಿತ್ರದ ಮೇಲೆ ಭಾರತೀಯ ಚಿತ್ರರಂಗ ಕಣ್ಣಿಟ್ಟಿದೆ. ಕನ್ನಡದಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸೀಕ್ವೆಲ್ ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಜುಲೈ 16 ರಂದು ಕೆಜಿಎಫ್ ಸಿನಿಮಾ ವರ್ಲ್ಡ್ ವೈಡ್ ತೆರೆಕಾಣುತ್ತಿದೆ. ಈಗಾಗಲೇ ಭಾರಿ ಮೊತ್ತಕ್ಕೆ ಹಿಂದಿ ವಿತರಣೆ ಹಕ್ಕು ಮಾರಾಟ ಆಗಿದೆ.
ಈ ಕಡೆ ಸೌತ್ ಇಂಡಿಯಾದಲ್ಲಿ ಕೆಜಿಎಫ್ ಹವಾ ಹೆಚ್ಚಿದ್ದು, ತೆಲುಗು ವರ್ಷನ್ ವಿತರಣೆ ಹಕ್ಕು ದಾಖಲೆ ಬೆಲೆಗೆ ಸೇಲ್ ಆಗಿದೆ ಎಂದು ಹೇಳಲಾಗುತ್ತಿದೆ. ಚಾಪ್ಟರ್ 1 ಸಿನಿಮಾ ರಿಲೀಸ್ ಮಾಡಿದ್ದ ವಿತರಕ ಈ ಸಲ ಹಿಂದೆ ಸರಿದಿದ್ದು, ಮತ್ತೊಬ್ಬ ಸ್ಟಾರ್ ನಿರ್ಮಾಪಕ ಕೆಜಿಎಫ್ ಹಕ್ಕು ಖರೀದಿಸಿದ್ದಾರೆ. ಹಾಗಾದ್ರೆ, ಕೆಜಿಎಫ್ ಚಿತ್ರದ ತೆಲುಗು ವಿತರಣೆ ಹಕ್ಕಿಗೆ ನೀಡಿದ ಹಣವೆಷ್ಟು? ಮುಂದೆ ಓದಿ...
ವರಾಹಿ ಬದಲು ದಿಲ್ ರಾಜು?
ಕೆಜಿಎಫ್ ಚಾಪ್ಟರ್ 1 ಚಿತ್ರವನ್ನು ತೆಲುಗು ಭಾಷೆಯಲ್ಲಿ ವರಾಹಿ ಸಂಸ್ಥೆ ಬಿಡುಗಡೆ ಮಾಡಿತ್ತು. ಇದೀಗ, ಚಾಪ್ಟರ್ 2ರಿಂದ ವರಾಹಿ ಸಂಸ್ಥೆ ಹಿಂದೆ ಸರಿದಿದೆ. ಕೆಜಿಎಫ್ ಚಿತ್ರತಂಡ ಹೆಚ್ಚು ಹಣ ಬೇಡಿಕೆಯಿಟ್ಟ ಕಾರಣ ವಿತರಣೆಯಿಂದ ಹಿಂದೆ ಹೆಜ್ಜೆಯಿಟ್ಟಿದೆ ಎಂಬ ಸುದ್ದಿ ಹೊರಬಿದ್ದಿದೆ. ಇದೀಗ, ಚಾಪ್ಟರ್ 2 ಚಿತ್ರವನ್ನು ತೆಲುಗಿನಲ್ಲಿ ಖ್ಯಾತ ನಿರ್ಮಾಪಕ ದಿಲ್ ರಾಜು ರಿಲೀಸ್ ಮಾಡಲಿದ್ದಾರೆ.

ಭಾರಿ ಮೊತ್ತಕ್ಕೆ ಕೆಜಿಎಫ್ ತೆಲುಗು ಹಕ್ಕು?
ಸಾಕ್ಷಿ ವೆಬ್ಸೈಟ್ ವರದಿ ಮಾಡಿರುವಂತೆ ಕೆಜಿಎಫ್ ಚಾಪ್ಟರ್ 2 ಚಿತ್ರವನ್ನು ದಿಲ್ ರಾಜು ಅವರು ವಿತರಣೆ ಮಾಡಲಿದ್ದಾರೆ. ಸದ್ಯದ ವರದಿ ಪ್ರಕಾರ ಸುಮಾರು 65 ಕೋಟಿ ಹಣ ನೀಡಿ ಕೆಜಿಎಫ್ ಚಾಪ್ಟರ್ 2 ಹಕ್ಕು ಖರೀದಿಸಿದ್ದಾರೆ ಎಂದು ಹೇಳಲಾಗಿದೆ.
5 ಕೋಟಿಗೆ ಸೇಲ್ ಆಗಿತ್ತು ಚಾಪ್ಟರ್ 1?
ಅಂದ್ಹಾಗೆ, ಕೆಜಿಎಫ್ ಚಾಪ್ಟರ್ 1 ಸಿನಿಮಾದ ತೆಲುಗು ವಿತರಣೆ ಹಕ್ಕು ಕೇವಲ 5 ಕೋಟಿಗೆ ಮಾರಾಟವಾಗಿತ್ತು. ತೆಲುಗು ವರ್ಷನ್ನಿಂದ ಸುಮಾರು 20 ಕೋಟಿ ಗಳಿಕೆ ಕಂಡಿತ್ತು ಎಂಬ ವರದಿ ಇದೆ. ಆದ್ರೀಗ, ಕೆಜಿಎಫ್ ಮೇಲಿನ ನಿರೀಕ್ಷೆ ಹೆಚ್ಚಾಗಿರುವುದರಿಂದ ಚಿತ್ರತಂಡ ಬೇಡಿಕೆ ಹೆಚ್ಚಿಸಿದೆ.

ಜುಲೈ 16ಕ್ಕೆ ಕೆಜಿಎಫ್
ಈ ಕಡೆ ತಮಿಳು ಭಾಷೆಯಲ್ಲೂ ಕೆಜಿಎಫ್ ಚಿತ್ರಕ್ಕೆ ಭಾರಿ ಕ್ರೇಜ್ ಇದ್ದು, ದಾಖಲೆ ಬೆಲೆಗೆ ವಿತರಣೆ ಹಕ್ಕು ಮಾರಾಟವಾಗಿದೆಯಂತೆ. ಆದರೆ, ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಇನ್ನುಳಿದಂತೆ ಜುಲೈ 16 ರಂದು ಸಿನಿಮಾ ರಿಲೀಸ್ ಆಗಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm