ಬ್ರೇಕಿಂಗ್ ನ್ಯೂಸ್
28-02-21 11:01 am Source: FILMIBEAT ಸಿನಿಮಾ
ನಟಿ ಪ್ರನೂತನ್ ಈಗಿನನ್ನೂ ಬಾಲಿವುಡ್ನಲ್ಲಿ ಒಂದು ಸಿನಿಮಾದಲ್ಲಿ ಅಷ್ಟೇ ನಟಿಸಿದ್ದಾರೆ. ಆದರೆ ಆಕೆಗೆ ಸಾಕಷ್ಟು ಅವಕಾಶಗಳು ಹುಡುಕಿ ಬರುತ್ತಿವೆ.
ಇತ್ತೀಚೆಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಪ್ರನೂತನ್ ಬಾಲ್, 'ನನಗೆ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದ ಸಲ್ಮಾನ್ ಖಾನ್ ಅಲ್ಲ. ಅವರಿಂದ ನನಗೆ ಅವಕಾಶ ದೊರೆಯಲಿಲ್ಲ' ಎಂದು ಹೇಳಿದ್ದಾರೆ.

ನಟಿ ಪ್ರನೂತನ್ ಸಿನಿಮಾ ಕುಟುಂಬದ ಹಿನ್ನೆಲೆ ಉಳ್ಳವರು. ಆಕೆಯ ಅಜ್ಜಿ ಖ್ಯಾತ ನಟಿ ನೂತನ್. ಪ್ರನೂತ್ ರ ತಂದೆ ಸಿನಿಮಾ ನಿರ್ಮಾಪಕರೂ ಆಗಿರುವ ಮೌನಿಷ್ ಬಾಲ್. ಹಾಗಾಗಿ ಆಕೆಗೆ ಸಹಜವಾಗಿಯೇ ನೆಪೊಟಿಸಮ್ (ಸ್ವಜನಪಕ್ಷಪಾತ)ದ ಪ್ರಶ್ನೆಗಳು ತೂರಿಬಂದಿವೆ.
ಇದಕ್ಕೆ ಉತ್ತರಿಸಿದ ನಟಿ ಪ್ರನೂತನ್, 'ನಾನು ಸಿನಿಮಾ ಉದ್ಯಮದಲ್ಲಿ ಎಲ್ಲಿಯೂ ನಾನು ಸಿನಿಮಾ ಕುಟುಂಬಕ್ಕೆ ಸಂಬಂಧಿಸಿದವಳು ಎಂದು ಹೇಳಿಕೊಂಡಿಲ್ಲ. ನಾನು ಸಾಮಾನ್ಯ ಯುವತಿಯಾಗಿಯೇ ಆಡಿಷನ್ಗಳನ್ನು ಎದುರಿಸಿದೆ' ಎಂದಿದ್ದಾರೆ.
'ನೋಟ್ಬುಕ್ ಸಿನಿಮಾಕ್ಕಾಗಿ ಸತತ ಐದು ಗಂಟೆಗಳ ಆಡಿಷನ್ ಅನ್ನು ನಾನು ನೀಡಿದ್ದೇನೆ. ಅದು ಸರಳವಾಗಿರಲಿಲ್ಲ. ಸಲ್ಮಾನ್ ಖಾನ್ ನನ್ನ ತಂದೆಯ ಆತ್ಮೀಯ ಗೆಳೆಯರು ಆದರೆ ಅವರಿಗೆ ಆದರೆ ಸಲ್ಮಾನ್ ಖಾನ್ ಗೆ ನಾನು ಆಡಿಷನ್ ಮಾಡಿದ್ದೇನೆ ಎಂಬುದು ಸಹ ಗೊತ್ತಿರಲಿಲ್ಲ. ನಾನು ಆಯ್ಕೆಯಾದ ಬಳಿಕವೇ ಅವರ ಸಿನಿಮಾದ ತಂಡ ಸಲ್ಮಾನ್ ಖಾನ್ಗೆ ಈ ಮಾಹಿತಿ ನೀಡಿದ್ದು' ಎಂದು ಹೇಳಿದ್ದಾರೆ ಪ್ರನೂತ್. ನೋಟ್ಬುಕ್ ಸಿನಿಮಾದ ನಿರ್ಮಾಪಕರಲ್ಲಿ ಸಲ್ಮಾನ್ ಖಾನ್ ಸಹ ಒಬ್ಬರು.
'ನೆಪೊಟಿಸಂ ಬಗ್ಗೆ ಏನೇನೋ ಮಾತನಾಡುವ ಜನ ಸ್ಟಾರ್ ಮಕ್ಕಳು ಅನುಭವಿಸಿರುವ, ಅನುಭವಿಸುತ್ತಿರುವ ಕಷ್ಟಗಳನ್ನು ಸಹ ಕೇಳಬೇಕು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸಂಕಷ್ಟಗಳು ಇರುತ್ತವೆ. ಸ್ಟಾರ್ ಮಕ್ಕಳಾದ ಕೂಡಲೇ ಅವರ ಹಾದಿ ಸುಗಮವಾಗಿರುವುದಿಲ್ಲ' ಎಂದಿದ್ದಾರೆ ಪ್ರನೂತನ್.
This News Article Is A Copy Of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am