ಬ್ರೇಕಿಂಗ್ ನ್ಯೂಸ್
02-03-21 11:18 am Source: FILMIBEAT ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 8ರ ಅಸಲಿ ಆಟ ಪ್ರಾರಂಭವಾಗಿದೆ. ಈಗಾಗಲೇ ಸ್ಪರ್ಧಿಗಳು 2ನೇ ದಿನದ ಆಟವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಪ್ರಾರಂಭದಲ್ಲಿ ಸಖತ್ ಜೋಶ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ಟಾಸ್ಕ್ ಗಳನ್ನು ಅಷ್ಟೆ ಹುರುಪಿನಿಂದ ಮಾಡುತ್ತಿದ್ದಾರೆ.
ಮೊದಲ ದಿನ ಮನೆಯ ಕ್ಯಾಪ್ಟನ್ ನಡೆದಿದ್ದು, ಈ ಬಾರಿ ಬಿಗ್ ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿ ಬ್ರೋ ಗೌಡ ಆಯ್ಕೆಯಾಗಿದ್ದಾರೆ. ಜೊತೆಗೆ ನಾಮಿನೇಷನ್ ಪ್ರಕ್ರಿಯೆ ಸಹ ಪ್ರಾರಂಭವಾಗಿದ್ದು, ಸ್ಪರ್ಧಿಗಳು ನೇರ ನೇರ ಸಹ ಸ್ಪರ್ಧಿಗಳನ್ನು ನಾಮಿನೇಟ್ ಮಾಡುವ ಮೂಲಕ ಕೆಲವರ ಕೋಪಕ್ಕೆ ಕಾರಣರಾಗಿದ್ದಾರೆ.
ಸದ್ಯ ಬಿಗ್ ಬಾಸ್ ನಿಂದ ಮತ್ತೊಂದು ಪ್ರೋಮೋ ರಿಲೀಸ್ ಆಗಿದೆ. ಬಿಗ್ ಮನೆಯ ಸ್ಪರ್ಧಿಗಳು ಕೈಯಲ್ಲಿ ತಾವು ಗೆದ್ದು ಬೀಗಿದ ಪ್ರಶಸ್ತಿಯನ್ನು ಹಿಡಿದು ಭಾವುಕರಾಗಿದ್ದಾರೆ. ಹಳೆಯ ನೆನಪು, ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
ನಟಿ ಶುಭಾ ಪೂಂಜಾ ಮೊಗ್ಗಿನ ಮನಸ್ಸು ಸಿನಿಮಾದ ಅತ್ಯುತ್ತಮ ನಟನೆಗೆ ಗೆದ್ದ ಪ್ರಶಸ್ತಿಯನ್ನು ಹಿಡಿದು ಆ ಕ್ಷಣವನ್ನು ಹಂಚಿಕೊಂಡಿದ್ದಾರೆ. 'ಈ ಪ್ರಶಸ್ತಿ ಬಳಿಕ ಒಂದು ಸಿಕ್ಕಿಲ್ಲ, ಬಳಿಕ ಎಲ್ಲಾ ಡಬ್ಬಾ ಆಕ್ಟಿಂಗ್ ಮಾಡಿರುತ್ತೇನೆ' ಎಂದು ಅವರನ್ನು ಅವರೇ ಗೇಲಿ ಮಾಡಿಕೊಂಡು ನಕ್ಕಿದ್ದಾರೆ.
ಇನ್ನು ನಟಿ ಚಂದ್ರಕಲಾ ಮೋಹನ್ ತಾನು ಗೆದ್ದ ಅವಾರ್ಡ್ ಹಿಡಿದು 'ಈ ಪ್ರಶಸ್ತಿ ಬಂದಾಗ ತನ್ನ ಕೊರಳಲ್ಲಿ ಮಾಂಗಲ್ಯ ಇರಲಿಲ್ಲ' ಎಂದು ಭಾವುಕರಾಗಿದ್ದಾರೆ. ಆ ಸಮಯದಲ್ಲಿ ಏನಾಗಿತ್ತು ಚಂದ್ರಕಲಾ ಅವರ ಕಣ್ಣೀರ ಕಥೆ ಏನು ಎನ್ನುವುದು ತಿಳಿಯಬೇಕೆಂದರೆ ಇವತ್ತಿನ ಎಪಿಸೋಡ್ ನೋಡಬೇಕು.
ನಟಿ ಗೀತಾ ಕೂಡ ತಾನು ಗೆದ್ದಿರುವ ಮೊದಲ ಅವಾರ್ಡ್ ಹಿಡಿದು ಭಾವುಕರಾಗಿದ್ದಾರೆ. ಸದ್ಯ ರಿಲೀಸ್ ಆಗಿರುವ ಪ್ರೋಮೋದಲ್ಲಿ ಕೇವಲ ಮೂರು ಸ್ಪರ್ಧಿಗಳು ಪ್ರಶಸ್ತಿ ಗೆದ್ದ ಸಂಭ್ರಮ ಮತ್ತು ಭಾವುಕರಾದ ದೃಶ್ಯವನ್ನು ಮಾತ್ರ ರಿವೀಲ್ ಮಾಡಲಾಗಿದೆ. ಉಳಿದ ಸ್ಪರ್ಧಿಗಳು ಪ್ರಶಸ್ತಿ ಗೆದ್ದು ಬೀಗಿದ ನೆನಪನ್ನು ಹಂಚಿಕೊಳ್ಳುವುದನ್ನು ನೋಡಬೇಕೆಂದರೆ ಸಂಜೆವರೆಗು ಕಾಯಬೇಕು.
This News Article Is A Copy Of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm