ಬ್ರೇಕಿಂಗ್ ನ್ಯೂಸ್
03-03-21 03:35 pm Source: FILMIBEAT ಸಿನಿಮಾ
ಮಾರ್ಚ್ 3 ರಂದು ವಿಶ್ವ ವನ್ಯಜೀವಿ ದಿನ. ಈ ದಿನದ ವಿಶೇಷವಾಗಿ ಕನ್ನಡ ಚಲನಚಿತ್ರ ನಟ ದರ್ಶನ್ ಟ್ವಿಟ್ಟರ್ ಮೂಲಕ ಶುಭಕೋರಿದ್ದು, ವನ್ಯಜೀವಿಗಳನ್ನು ಉಳಿಸೋಣ ಎಂದು ಕರೆ ನೀಡಿದ್ದಾರೆ. ''ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ".
ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ಸ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ!
ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ! ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ.
ನಿಮ್ಮ ದಾಸ ದರ್ಶನ್'' ಎಂದು ಟ್ವೀಟ್ ಮಾಡಿದ್ದಾರೆ. ನಟ ದರ್ಶನ್ ಅವರ ಈ ಮಾತಿಗೆ ಅಭಿಮಾನಿಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ''ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'' ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅಂದ್ಹಾಗೆ, ದರ್ಶನ್ ಅವರು ಪ್ರಾಣಿ ಪ್ರಿಯರು.
ಸಾಕು ಪ್ರಾಣಿಗಳು ಹಾಗೂ ವನ್ಯ ಜೀವಿಗಳ ಕುರಿತು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿ ಸಹ ಆಗಿದ್ದರು. ಪ್ರಸ್ತುತ, ಕೃಷಿ ಇಲಾಖೆಯ ರಾಯಭಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿದ್ದು, ನೂರಾರು ಸಾಕು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಹಸು, ಕುದುರೆ, ಕುರಿ, ಎಮ್ಮೆ, ಕೋಳಿ ಸೇರಿದಂತೆ ಎಲ್ಲ ರೀತಿಯ ಸಾಕು ಪ್ರಾಣಿಗಳನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಪೋಷಿಸುತ್ತಿದ್ದಾರೆ.
ಈ ಸಂಕೇತವಾಗಿಯೇ ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ''ವಿಶೇಷವಾದ ಕಾಮನ್ ಡಿಪಿ'' ಬಿಡುಗಡೆ ಮಾಡಲಾಗಿತ್ತು. ಈ ಡಿಪಿಯಲ್ಲಿ ನಟ ದರ್ಶನ್ ಅರಣ್ಯದಲ್ಲಿ ಮರದ ಕೆಳಗೆ ಕುಳಿತುಕೊಂಡಿದ್ದು, ಸುತ್ತಲೂ ಪ್ರಾಣಿಗಳನ್ನು ನೋಡಬಹುದು.
ಸಿನಿಮಾ ವಿಚಾರಕ್ಕೆ ಬಂದ್ರೆ, ರಾಬರ್ಟ್ ಸಿನಿಮಾ ಮಾರ್ಚ್ 11 ರಂಮದು ತೆರೆಗೆ ಬರ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್, ಆಶಾ ಭಟ್, ಜಗಪತಿ ಬಾಬು, ರವಿಶಂಕರ್, ವಿನೋದ್ ಪ್ರಭಾಕರ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy Of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm