ಬ್ರೇಕಿಂಗ್ ನ್ಯೂಸ್
03-03-21 03:35 pm Source: FILMIBEAT ಸಿನಿಮಾ
ಮಾರ್ಚ್ 3 ರಂದು ವಿಶ್ವ ವನ್ಯಜೀವಿ ದಿನ. ಈ ದಿನದ ವಿಶೇಷವಾಗಿ ಕನ್ನಡ ಚಲನಚಿತ್ರ ನಟ ದರ್ಶನ್ ಟ್ವಿಟ್ಟರ್ ಮೂಲಕ ಶುಭಕೋರಿದ್ದು, ವನ್ಯಜೀವಿಗಳನ್ನು ಉಳಿಸೋಣ ಎಂದು ಕರೆ ನೀಡಿದ್ದಾರೆ. ''ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ".
ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ಸ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ!
ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ! ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ.
ನಿಮ್ಮ ದಾಸ ದರ್ಶನ್'' ಎಂದು ಟ್ವೀಟ್ ಮಾಡಿದ್ದಾರೆ. ನಟ ದರ್ಶನ್ ಅವರ ಈ ಮಾತಿಗೆ ಅಭಿಮಾನಿಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ''ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'' ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅಂದ್ಹಾಗೆ, ದರ್ಶನ್ ಅವರು ಪ್ರಾಣಿ ಪ್ರಿಯರು.
ಸಾಕು ಪ್ರಾಣಿಗಳು ಹಾಗೂ ವನ್ಯ ಜೀವಿಗಳ ಕುರಿತು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿ ಸಹ ಆಗಿದ್ದರು. ಪ್ರಸ್ತುತ, ಕೃಷಿ ಇಲಾಖೆಯ ರಾಯಭಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿದ್ದು, ನೂರಾರು ಸಾಕು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಹಸು, ಕುದುರೆ, ಕುರಿ, ಎಮ್ಮೆ, ಕೋಳಿ ಸೇರಿದಂತೆ ಎಲ್ಲ ರೀತಿಯ ಸಾಕು ಪ್ರಾಣಿಗಳನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಪೋಷಿಸುತ್ತಿದ್ದಾರೆ.
ಈ ಸಂಕೇತವಾಗಿಯೇ ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ''ವಿಶೇಷವಾದ ಕಾಮನ್ ಡಿಪಿ'' ಬಿಡುಗಡೆ ಮಾಡಲಾಗಿತ್ತು. ಈ ಡಿಪಿಯಲ್ಲಿ ನಟ ದರ್ಶನ್ ಅರಣ್ಯದಲ್ಲಿ ಮರದ ಕೆಳಗೆ ಕುಳಿತುಕೊಂಡಿದ್ದು, ಸುತ್ತಲೂ ಪ್ರಾಣಿಗಳನ್ನು ನೋಡಬಹುದು.
ಸಿನಿಮಾ ವಿಚಾರಕ್ಕೆ ಬಂದ್ರೆ, ರಾಬರ್ಟ್ ಸಿನಿಮಾ ಮಾರ್ಚ್ 11 ರಂಮದು ತೆರೆಗೆ ಬರ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್, ಆಶಾ ಭಟ್, ಜಗಪತಿ ಬಾಬು, ರವಿಶಂಕರ್, ವಿನೋದ್ ಪ್ರಭಾಕರ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy Of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm