ಬ್ರೇಕಿಂಗ್ ನ್ಯೂಸ್
03-03-21 03:35 pm Source: FILMIBEAT ಸಿನಿಮಾ
ಮಾರ್ಚ್ 3 ರಂದು ವಿಶ್ವ ವನ್ಯಜೀವಿ ದಿನ. ಈ ದಿನದ ವಿಶೇಷವಾಗಿ ಕನ್ನಡ ಚಲನಚಿತ್ರ ನಟ ದರ್ಶನ್ ಟ್ವಿಟ್ಟರ್ ಮೂಲಕ ಶುಭಕೋರಿದ್ದು, ವನ್ಯಜೀವಿಗಳನ್ನು ಉಳಿಸೋಣ ಎಂದು ಕರೆ ನೀಡಿದ್ದಾರೆ. ''ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ".
ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ಸ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ!
ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ! ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ.
ನಿಮ್ಮ ದಾಸ ದರ್ಶನ್'' ಎಂದು ಟ್ವೀಟ್ ಮಾಡಿದ್ದಾರೆ. ನಟ ದರ್ಶನ್ ಅವರ ಈ ಮಾತಿಗೆ ಅಭಿಮಾನಿಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ''ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'' ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅಂದ್ಹಾಗೆ, ದರ್ಶನ್ ಅವರು ಪ್ರಾಣಿ ಪ್ರಿಯರು.
ಸಾಕು ಪ್ರಾಣಿಗಳು ಹಾಗೂ ವನ್ಯ ಜೀವಿಗಳ ಕುರಿತು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿ ಸಹ ಆಗಿದ್ದರು. ಪ್ರಸ್ತುತ, ಕೃಷಿ ಇಲಾಖೆಯ ರಾಯಭಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿದ್ದು, ನೂರಾರು ಸಾಕು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಹಸು, ಕುದುರೆ, ಕುರಿ, ಎಮ್ಮೆ, ಕೋಳಿ ಸೇರಿದಂತೆ ಎಲ್ಲ ರೀತಿಯ ಸಾಕು ಪ್ರಾಣಿಗಳನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಪೋಷಿಸುತ್ತಿದ್ದಾರೆ.
ಈ ಸಂಕೇತವಾಗಿಯೇ ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ''ವಿಶೇಷವಾದ ಕಾಮನ್ ಡಿಪಿ'' ಬಿಡುಗಡೆ ಮಾಡಲಾಗಿತ್ತು. ಈ ಡಿಪಿಯಲ್ಲಿ ನಟ ದರ್ಶನ್ ಅರಣ್ಯದಲ್ಲಿ ಮರದ ಕೆಳಗೆ ಕುಳಿತುಕೊಂಡಿದ್ದು, ಸುತ್ತಲೂ ಪ್ರಾಣಿಗಳನ್ನು ನೋಡಬಹುದು.
ಸಿನಿಮಾ ವಿಚಾರಕ್ಕೆ ಬಂದ್ರೆ, ರಾಬರ್ಟ್ ಸಿನಿಮಾ ಮಾರ್ಚ್ 11 ರಂಮದು ತೆರೆಗೆ ಬರ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್, ಆಶಾ ಭಟ್, ಜಗಪತಿ ಬಾಬು, ರವಿಶಂಕರ್, ವಿನೋದ್ ಪ್ರಭಾಕರ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm