ಬ್ರೇಕಿಂಗ್ ನ್ಯೂಸ್
03-03-21 03:35 pm Source: FILMIBEAT ಸಿನಿಮಾ
ಮಾರ್ಚ್ 3 ರಂದು ವಿಶ್ವ ವನ್ಯಜೀವಿ ದಿನ. ಈ ದಿನದ ವಿಶೇಷವಾಗಿ ಕನ್ನಡ ಚಲನಚಿತ್ರ ನಟ ದರ್ಶನ್ ಟ್ವಿಟ್ಟರ್ ಮೂಲಕ ಶುಭಕೋರಿದ್ದು, ವನ್ಯಜೀವಿಗಳನ್ನು ಉಳಿಸೋಣ ಎಂದು ಕರೆ ನೀಡಿದ್ದಾರೆ. ''ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ".
ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ಸ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ!
ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ! ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ.
ನಿಮ್ಮ ದಾಸ ದರ್ಶನ್'' ಎಂದು ಟ್ವೀಟ್ ಮಾಡಿದ್ದಾರೆ. ನಟ ದರ್ಶನ್ ಅವರ ಈ ಮಾತಿಗೆ ಅಭಿಮಾನಿಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ''ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'' ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅಂದ್ಹಾಗೆ, ದರ್ಶನ್ ಅವರು ಪ್ರಾಣಿ ಪ್ರಿಯರು.
ಸಾಕು ಪ್ರಾಣಿಗಳು ಹಾಗೂ ವನ್ಯ ಜೀವಿಗಳ ಕುರಿತು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿ ಸಹ ಆಗಿದ್ದರು. ಪ್ರಸ್ತುತ, ಕೃಷಿ ಇಲಾಖೆಯ ರಾಯಭಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿದ್ದು, ನೂರಾರು ಸಾಕು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಹಸು, ಕುದುರೆ, ಕುರಿ, ಎಮ್ಮೆ, ಕೋಳಿ ಸೇರಿದಂತೆ ಎಲ್ಲ ರೀತಿಯ ಸಾಕು ಪ್ರಾಣಿಗಳನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಪೋಷಿಸುತ್ತಿದ್ದಾರೆ.
ಈ ಸಂಕೇತವಾಗಿಯೇ ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ''ವಿಶೇಷವಾದ ಕಾಮನ್ ಡಿಪಿ'' ಬಿಡುಗಡೆ ಮಾಡಲಾಗಿತ್ತು. ಈ ಡಿಪಿಯಲ್ಲಿ ನಟ ದರ್ಶನ್ ಅರಣ್ಯದಲ್ಲಿ ಮರದ ಕೆಳಗೆ ಕುಳಿತುಕೊಂಡಿದ್ದು, ಸುತ್ತಲೂ ಪ್ರಾಣಿಗಳನ್ನು ನೋಡಬಹುದು.
ಸಿನಿಮಾ ವಿಚಾರಕ್ಕೆ ಬಂದ್ರೆ, ರಾಬರ್ಟ್ ಸಿನಿಮಾ ಮಾರ್ಚ್ 11 ರಂಮದು ತೆರೆಗೆ ಬರ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್, ಆಶಾ ಭಟ್, ಜಗಪತಿ ಬಾಬು, ರವಿಶಂಕರ್, ವಿನೋದ್ ಪ್ರಭಾಕರ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy Of FILMIBEAT
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm