ಬ್ರೇಕಿಂಗ್ ನ್ಯೂಸ್
03-03-21 03:35 pm Source: FILMIBEAT ಸಿನಿಮಾ
ಮಾರ್ಚ್ 3 ರಂದು ವಿಶ್ವ ವನ್ಯಜೀವಿ ದಿನ. ಈ ದಿನದ ವಿಶೇಷವಾಗಿ ಕನ್ನಡ ಚಲನಚಿತ್ರ ನಟ ದರ್ಶನ್ ಟ್ವಿಟ್ಟರ್ ಮೂಲಕ ಶುಭಕೋರಿದ್ದು, ವನ್ಯಜೀವಿಗಳನ್ನು ಉಳಿಸೋಣ ಎಂದು ಕರೆ ನೀಡಿದ್ದಾರೆ. ''ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ".
ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ಸ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ!
ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ! ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ.
ನಿಮ್ಮ ದಾಸ ದರ್ಶನ್'' ಎಂದು ಟ್ವೀಟ್ ಮಾಡಿದ್ದಾರೆ. ನಟ ದರ್ಶನ್ ಅವರ ಈ ಮಾತಿಗೆ ಅಭಿಮಾನಿಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ''ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'' ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅಂದ್ಹಾಗೆ, ದರ್ಶನ್ ಅವರು ಪ್ರಾಣಿ ಪ್ರಿಯರು.
ಸಾಕು ಪ್ರಾಣಿಗಳು ಹಾಗೂ ವನ್ಯ ಜೀವಿಗಳ ಕುರಿತು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿ ಸಹ ಆಗಿದ್ದರು. ಪ್ರಸ್ತುತ, ಕೃಷಿ ಇಲಾಖೆಯ ರಾಯಭಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿದ್ದು, ನೂರಾರು ಸಾಕು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಹಸು, ಕುದುರೆ, ಕುರಿ, ಎಮ್ಮೆ, ಕೋಳಿ ಸೇರಿದಂತೆ ಎಲ್ಲ ರೀತಿಯ ಸಾಕು ಪ್ರಾಣಿಗಳನ್ನು ತಮ್ಮ ಫಾರ್ಮ್ ಹೌಸ್ನಲ್ಲಿ ಪೋಷಿಸುತ್ತಿದ್ದಾರೆ.
ಈ ಸಂಕೇತವಾಗಿಯೇ ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ''ವಿಶೇಷವಾದ ಕಾಮನ್ ಡಿಪಿ'' ಬಿಡುಗಡೆ ಮಾಡಲಾಗಿತ್ತು. ಈ ಡಿಪಿಯಲ್ಲಿ ನಟ ದರ್ಶನ್ ಅರಣ್ಯದಲ್ಲಿ ಮರದ ಕೆಳಗೆ ಕುಳಿತುಕೊಂಡಿದ್ದು, ಸುತ್ತಲೂ ಪ್ರಾಣಿಗಳನ್ನು ನೋಡಬಹುದು.
ಸಿನಿಮಾ ವಿಚಾರಕ್ಕೆ ಬಂದ್ರೆ, ರಾಬರ್ಟ್ ಸಿನಿಮಾ ಮಾರ್ಚ್ 11 ರಂಮದು ತೆರೆಗೆ ಬರ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್, ಆಶಾ ಭಟ್, ಜಗಪತಿ ಬಾಬು, ರವಿಶಂಕರ್, ವಿನೋದ್ ಪ್ರಭಾಕರ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm