ಬ್ರೇಕಿಂಗ್ ನ್ಯೂಸ್
03-03-21 04:32 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ್ದ ಯಜಮಾನ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷ ಪೂರೈಸಿದೆ. ಡಿ ಬಾಸ್ ಅಭಿಮಾನಿಗಳ ಪಾಲಿಗೆ ಹಾಗು ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಪಾಲಿಗೆ ಖುಷಿ ತಂದಿದ್ದ ಯಜಮಾನ ಸಿನಿಮಾವನ್ನು ನಟ ಠಾಕೂರ್ ಅನೂಪ್ ಸಿಂಗ್ ಸ್ಮರಿಸಿಕೊಂಡಿದ್ದಾರೆ.
ಯಜಮಾನ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡುವ ಮೂಲಕ ಕನ್ನಡ ಚಿತ್ರದ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. ''ನಾನು ಆಗಾಗ ಹಾಡುವ ಹಾಗೂ ನೆನಪಿನಲ್ಲಿಟ್ಟುಕೊಳ್ಳುವ ಹಾಡಿದು'' ಎಂದು ಟ್ವೀಟ್ ಮಾಡಿದ್ದಾರೆ.
''ದರ್ಶನ್ ಹಾಗೂ ರಶ್ಮಿಕಾ ಮಂದಣ್ಣ ಜೊತೆ ಯಜಮಾನ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಬಹಳ ದೊಡ್ಡ ಓಪನಿಂಗ್ ಪಡೆದುಕೊಂಡಿದ್ದ ಚಿತ್ರವಿದು. ಈ ಸಿನಿಮಾಗೆ 2 ವರ್ಷ ತುಂಬಿದೆ. ಈ ಚಿತ್ರದ ಸಂತಸದಲ್ಲಿ ನಾನು ಭಾಗಿಯಾಗಿದ್ದು ಖುಷಿಯಾಗಿದೆ'' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂದ್ಹಾಗೆ, ಯಜಮಾನ ಚಿತ್ರದಲ್ಲಿ ಠಾಕೂರ್ ಅನೂಪ್ ಸಿಂಗ್ ಖಳನಟನ ಪಾತ್ರದಲ್ಲಿ ನಟಿಸಿದ್ದರು. ಠಾಕೂರ್ಗೆ ಈ ಸಿನಿಮಾ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ತಮಿಳು, ಹಿಂದಿ, ತೆಲುಗು ಚಿತ್ರಗಳಲ್ಲಿ ನಟಿಸಿದ್ದ ಠಾಕೂರ್ಗೆ ಕನ್ನಡದಲ್ಲಿ ಸ್ಟಾರ್ಡಂ ಕೊಟ್ಟಿತ್ತು.
ಯಜಮಾನ ಚಿತ್ರಕ್ಕೂ ಮುಂಚೆ ಇಶಾನ್ ನಟನೆಯ 'ರೋಗ್' ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ತೆಲುಗು ಮತ್ತು ಕನ್ನಡದಲ್ಲಿ ರಿಲೀಸ್ ಆಗಿತ್ತು. ಯಜಮಾನ ರಿಲೀಸ್ ಆದ್ಮೇಲೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಚಿತ್ರದಲ್ಲಿ ಅಭಿನಯಿಸಿದ್ದರು.
This News Article Is A Copy Of FILMIBEATl
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm