ಬ್ರೇಕಿಂಗ್ ನ್ಯೂಸ್
03-03-21 04:32 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ್ದ ಯಜಮಾನ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷ ಪೂರೈಸಿದೆ. ಡಿ ಬಾಸ್ ಅಭಿಮಾನಿಗಳ ಪಾಲಿಗೆ ಹಾಗು ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಪಾಲಿಗೆ ಖುಷಿ ತಂದಿದ್ದ ಯಜಮಾನ ಸಿನಿಮಾವನ್ನು ನಟ ಠಾಕೂರ್ ಅನೂಪ್ ಸಿಂಗ್ ಸ್ಮರಿಸಿಕೊಂಡಿದ್ದಾರೆ.
ಯಜಮಾನ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡುವ ಮೂಲಕ ಕನ್ನಡ ಚಿತ್ರದ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. ''ನಾನು ಆಗಾಗ ಹಾಡುವ ಹಾಗೂ ನೆನಪಿನಲ್ಲಿಟ್ಟುಕೊಳ್ಳುವ ಹಾಡಿದು'' ಎಂದು ಟ್ವೀಟ್ ಮಾಡಿದ್ದಾರೆ.
''ದರ್ಶನ್ ಹಾಗೂ ರಶ್ಮಿಕಾ ಮಂದಣ್ಣ ಜೊತೆ ಯಜಮಾನ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಬಹಳ ದೊಡ್ಡ ಓಪನಿಂಗ್ ಪಡೆದುಕೊಂಡಿದ್ದ ಚಿತ್ರವಿದು. ಈ ಸಿನಿಮಾಗೆ 2 ವರ್ಷ ತುಂಬಿದೆ. ಈ ಚಿತ್ರದ ಸಂತಸದಲ್ಲಿ ನಾನು ಭಾಗಿಯಾಗಿದ್ದು ಖುಷಿಯಾಗಿದೆ'' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂದ್ಹಾಗೆ, ಯಜಮಾನ ಚಿತ್ರದಲ್ಲಿ ಠಾಕೂರ್ ಅನೂಪ್ ಸಿಂಗ್ ಖಳನಟನ ಪಾತ್ರದಲ್ಲಿ ನಟಿಸಿದ್ದರು. ಠಾಕೂರ್ಗೆ ಈ ಸಿನಿಮಾ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ತಮಿಳು, ಹಿಂದಿ, ತೆಲುಗು ಚಿತ್ರಗಳಲ್ಲಿ ನಟಿಸಿದ್ದ ಠಾಕೂರ್ಗೆ ಕನ್ನಡದಲ್ಲಿ ಸ್ಟಾರ್ಡಂ ಕೊಟ್ಟಿತ್ತು.
ಯಜಮಾನ ಚಿತ್ರಕ್ಕೂ ಮುಂಚೆ ಇಶಾನ್ ನಟನೆಯ 'ರೋಗ್' ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ತೆಲುಗು ಮತ್ತು ಕನ್ನಡದಲ್ಲಿ ರಿಲೀಸ್ ಆಗಿತ್ತು. ಯಜಮಾನ ರಿಲೀಸ್ ಆದ್ಮೇಲೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಚಿತ್ರದಲ್ಲಿ ಅಭಿನಯಿಸಿದ್ದರು.
This News Article Is A Copy Of FILMIBEATl
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm