ಬ್ರೇಕಿಂಗ್ ನ್ಯೂಸ್
03-03-21 09:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ರಜಪೂತ್ ಹಾಗೂ ರಿಯಾ ಚಕ್ರವರ್ತಿ ಪರಸ್ಪರ ಪ್ರೇಮದಲ್ಲಿದ್ದಾಗ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಲು ತಯಾರಾಗಿದ್ದರು. ಕತೆ, ನಿರ್ಮಾಪಕರೂ ಓಕೆ ಆಗಿದ್ದರು. ಆದರೆ ಸಿನಿಮಾ ಸೆಟ್ಟೇರುವ ಹೊತ್ತಿಗೆ ಲಾಕ್ಡೌನ್ ಆಯಿತು, ಆ ನಂತರ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾದರು.
ಆದರೆ ಆಗ ನಿಂತಿದ್ದ ಸುಶಾಂತ್ ಸಿಂಗ್-ರಿಯಾ ಚಕ್ರವರ್ತಿ ಸಿನಿಮಾ ಈಗ ಮತ್ತೆ ಪ್ರಾರಂಭವಾಗುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಬದಲಿಗೆ ಬೇರೊಬ್ಬ ನಾಯಕನನ್ನು ಹಾಕಿಕೊಂಡು ಸಿನಿಮಾ ಮಾಡುವುದಾಗಿ ಹೇಳಿದ್ದಾರೆ ನಿರ್ದೇಶಕರು.
ರಿಯಾ ಜೊತೆಗೆ ಈಗಾಗಲೇ 'ಚೆಹರೆ' ಸಿನಿಮಾ ಮಾಡಿರುವ ನಿರ್ದೇಶಕ ರೂಮಿ ಜಫ್ರಿ, ರಿಯಾ ಜೊತೆ ಮತ್ತೊಂದು ಸಿನಿಮಾ ಮಾಡುತ್ತೇನೆ ಎಂದು ಹೇಳಿದ್ದಾರೆ. ಸಿನಿಮಾದ ಕತೆಯೂ ಈಗಾಗಲೇ ತಯಾರಾಗಿದ್ದು, ನಾಯಕ-ನಾಯಕಿ ಪಾತ್ರವೂ ಸಹ ಅಂತಿಮವಾಗಿದೆಯಂತೆ.
ಸುಶಾಂತ್ ಸಿಂಗ್ ಹಾಗೂ ರಿಯಾ ಚಕ್ರವರ್ತಿ ಅವರೊಟ್ಟಿಗೆ ಲಾಕ್ಡೌನ್ ಗೂ ಮೊದಲೇ ಸಿನಿಮಾ ಯೋಜನೆ ಆಗಿತ್ತು. ಲಂಡನ್ನಲ್ಲಿ ನಡೆಯುವ ಪ್ರೇಮಕತಾ ಸಿನಿಮಾವನ್ನು ನಿರ್ಮಿಸುವ ಯೋಜನೆ ಮಾಡಿ ಇಬ್ಬರಿಗೂ ಕತೆ ಹೇಳಿ, ಅವರೂ ಸಹ ಒಪ್ಪಿಕೊಂಡಿದ್ದರು. ಆದರೆ ಈ ಲಾಕ್ಡೌನ್ ನಲ್ಲಿಯೇ ಬೇರೆಯೇ ನಡೆಯಿತು' ಎಂದಿದ್ದಾರೆ ರೂಮಿ ಜಫ್ರಿ.
ಸುಶಾಂತ್ ಸಿಂಗ್ ನಟಿಸಬೇಕಿದ್ದ ಸ್ಥಾನಕ್ಕೆ ಪ್ರತಿಭಾವಂತ ಸ್ಟಾರ್ ನಟನನ್ನೇ ಆಯ್ಕೆ ಮಾಡಿದ್ದಾರಂತೆ ರೂಮಿ. ಆದರೆ ಆ ನಾಯಕ ಯಾರು ಎಂದು ಮಾಧ್ಯಮಗಳ ಮುಂದೆ ಹೇಳಿಲ್ಲ. ಬದಲಿಗೆ ರಿಯಾ ಜೊತೆ ಕೆಲಸ ಮಾಡಲು ಆ ನಟನಿಗೆ ಬಹಳ ಇಷ್ಟವಿರುವುದಾಗಿ ಮಾತ್ರ ಹೇಳಿದ್ದಾರೆ. ನಾನು ಆ ನಟನಿಗೆ ಕತೆ ಹೇಳಿ ರಿಯಾ ಚಕ್ರವರ್ತಿ ನಾಯಕಿ ಎಂದು ಹೇಳಿದಾಗ, 'ನನಗೂ ಆಕೆಯೊಂದಿಗೆ ನಟಿಸಲು ಇಷ್ಟವಿದೆ.
ಆಕೆ ಸುಂದರ ಹಾಗೂ ಪ್ರತಿಭಾವಂತ ಹುಡುಗಿ. ಆಕೆ ಜಾಮೀನಿನ ಮೇಲಿದ್ದರೂ ನನಗೆ ಆಕೆಯೊಂದಿಗೆ ನಟಿಸಲು ಅಡ್ಡಿಯಿಲ್ಲ. ಸಂಜಯ್ ದತ್ ಸಹ ಜಾಮೀನಿನ ಮೇಲಿದ್ದಾಗ ಎಷ್ಟೋಂದು ಸಿನಿಮಾಗಳನ್ನು ಮಾಡಿದರು' ಎಂದು ಆ ನಟ ಹೇಳಿದ್ದಾರಂತೆ. ರಿಯಾ ಚಕ್ರವರ್ತಿ, ಅಮಿತಾಬ್ ಬಚ್ಚನ್, ಇಮ್ರಾನ್ ಅಶ್ಮಿ ಇನ್ನೂ ಹಲವರು ನಟಿಸಿರುವ 'ಚೆಹ್ರೆ' ಸಿನಿಮಾವು ಏಪ್ರಿಲ್ 30 ರಂದು ಬಿಡುಗಡೆ ಆಗುತ್ತಿದ್ದು, ಆ ಸಿನಿಮಾದ ಬಿಡುಗಡೆ ನಂತರ ರಿಯಾ ನಾಯಕಿಯಾಗಿರುವ ಹೊಸ ಸಿನಿಮಾ ಸೆಟ್ಟೇರಲಿದೆ. ಸಿನಿಮಾದ ನಿರ್ಮಾಣವನ್ನು ವಶು ಭಗ್ನಾನಿ ಮಾಡಲಿದ್ದಾರೆ.
This News Article Is A Copy Of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm